ಅಮೃತಸರ: ಸಿಖ್ ಗುರುದ್ವಾರಗಳ (ತಿದ್ದುಪಡಿ) ಮಸೂದೆ 2023 ಹಿಂಪಡೆಯದಿದ್ದರೆ ಎಎಪಿ ನೇತೃತ್ವದ ಪಂಜಾಬ್ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ (ಎಸ್ಜಿಪಿಸಿ) ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಾಮಿ ಸೋಮವಾರ ಎಚ್ಚರಿಸಿದ್ದಾರೆ.
ಅಮೃತಸರದಲ್ಲಿ ಮಸೂದೆ ಜಾರಿಗೆ ತರುವ ಸರ್ಕಾರದ ವಿರುದ್ಧ ನಡೆದ ಎಸ್ಜಿಪಿಸಿಯ ವಿಶೇಷ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ಧಾಮಿ, ಮುಖ್ಯಮಂತ್ರಿ ಭಗವಂತ್ ಮಾನ್ ಎಸ್ಜಿಪಿಸಿ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಮತ್ತು ಎಸ್ಜಿಪಿಸಿಯನ್ನು ವಶಪಡಿಸಿಕೊಳ್ಳುವ ಉದ್ದೇಶದಿಂದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಿಖ್ ವಿರೋಧಿ ಚಿಂತನೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಗೋಲ್ಡನ್ ಟೆಂಪಲ್ನಿಂದ ಗುರ್ಬಾನಿಯ ಉಚಿತ ಪ್ರಸಾರದ ಖಾತ್ರಿ ಹೊಂದಿರುವ ಸಿಖ್ ಗುರುದ್ವಾರಗಳ (ತಿದ್ದುಪಡಿ) ಮಸೂದೆ 2023ನ್ನು ಪಂಜಾಬ್ ಅಸೆಂಬ್ಲಿ ಜೂನ್ 20 ರಂದು ಅಂಗೀಕರಿಸಿತು. ಈ ಮಸೂದೆಯನ್ನು ತಕ್ಷಣವೇ ಹಿಂಪಡೆಯಬೇಕೆಂದು ಅವರು ಆಗ್ರಹಿಸಿದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…