BREAKING NEWS

ರಾಜಕಾರಣ ಬೇಕೋ ಬೇಡ್ವೋ ಎನಿಸಿದೆ : ಡಿಕೆ ಸುರೇಶ್

ತುಮಕೂರು : ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ ಎಂದು ಸುರೇಶ್ ಹೇಳಿದ್ದಾರೆ.

ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೆಲವರು ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ನಿಂತ್ಕೋತೀನೋ ಇಲ್ಲವೋ ಇನ್ನೂ ತೀರ್ಮಾನ ಮಾಡಿಲ್ಲ. ನಾನು ಇನ್ನೂ ಗೊಂದಲದಲ್ಲಿ ಇದ್ದೀನಿ. ಯಾಕಂದ್ರೆ ನನಗೆ ರಾಜಕಾರಣ ಬೇಕೋ ಬೇಡ್ವೊ ಅನ್ನಿಸಿಬಿಟ್ಟಿದೆ ಎಂದು ಬೇಸರ ಹೊರಹಾಕಿದ್ದಾರೆ.

ಮುಂದಿನ ದಿನದಲ್ಲಿ ನಿಮ್ಮ ಸಲಹೆ ಪಡೆದು ಮುಂದುವರಿಯುತ್ತೇನೆ ಎಂದಿದ್ದಾರೆ. ಇದೀಗ ಸಂಸದ ಡಿಕೆ ಸುರೇಶ್‌ರ ಈ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ.

 

lokesh

Recent Posts

ಮೈಸೂರು| ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…

23 seconds ago

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ…

11 mins ago

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

43 mins ago

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ…

48 mins ago

ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಪ್ರಕರಣ: ತಂಗಿ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣ ಸಾವು

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…

1 hour ago

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

2 hours ago