ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶಾಸಕರಿಗೆ ಆಫರ್ ವಿಚಾರ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದೊಡ್ಡ ಷಡ್ಯಂತ್ರ ನಡೀತಾ ಇದೆ. ಯಾವುದೇ ಫಲ ಕೂಡ ಅವರಿಗೆ ಸಿಗಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಾ ಇದ್ದಾರೆ. ಬಹಳ ಪ್ರಯತ್ನ ಮಾಡ್ತಾ ಇದ್ದಾರೆ ಎಂದು ಹೇಳಿದರು.
ನಮ್ಮ ಶಾಸಕರು ಯಾರೇ ಆಗಲಿ, ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬಾರದು. ಪಕ್ಷದ ಆಂತರಿಕ ವಿಚಾರ, ಅಧಿಕಾರ ವಿಚಾರ ಯಾವುದೇ ಹೇಳಿಕೆಗಳನ್ನು ಕೊಡಬಾರದು. ಕೈಮುಗಿದು ಕೇಳಿಕೊಳ್ಳುತ್ತೇನೆ ಯಾವುದೇ ಹೇಳಿಕೆ ನೀಡಬೇಡಿ. ಪದೇ ಪದೇ ಈ ರೀತಿಯ ಹೇಳಿಕೆಗಳನ್ನು ಕೊಟ್ಟಲ್ಲಿ ನೋಟಿಸ್ ಕೊಡ್ತೇನೆ ಎಂದು ಡಿಕೆಶಿ ತಮ್ಮ ಶಾಸಕರಿಗೆ ಎಚ್ಚರಿಕೆ ನೀಡಿದರು.
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…