ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶಾಸಕರಿಗೆ ಆಫರ್ ವಿಚಾರ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದೊಡ್ಡ ಷಡ್ಯಂತ್ರ ನಡೀತಾ ಇದೆ. ಯಾವುದೇ ಫಲ ಕೂಡ ಅವರಿಗೆ ಸಿಗಲ್ಲ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಾ ಇದ್ದಾರೆ. ಬಹಳ ಪ್ರಯತ್ನ ಮಾಡ್ತಾ ಇದ್ದಾರೆ ಎಂದು ಹೇಳಿದರು.
ನಮ್ಮ ಶಾಸಕರು ಯಾರೇ ಆಗಲಿ, ಯಾವುದೇ ರೀತಿಯ ಹೇಳಿಕೆಗಳನ್ನು ಕೊಡಬಾರದು. ಪಕ್ಷದ ಆಂತರಿಕ ವಿಚಾರ, ಅಧಿಕಾರ ವಿಚಾರ ಯಾವುದೇ ಹೇಳಿಕೆಗಳನ್ನು ಕೊಡಬಾರದು. ಕೈಮುಗಿದು ಕೇಳಿಕೊಳ್ಳುತ್ತೇನೆ ಯಾವುದೇ ಹೇಳಿಕೆ ನೀಡಬೇಡಿ. ಪದೇ ಪದೇ ಈ ರೀತಿಯ ಹೇಳಿಕೆಗಳನ್ನು ಕೊಟ್ಟಲ್ಲಿ ನೋಟಿಸ್ ಕೊಡ್ತೇನೆ ಎಂದು ಡಿಕೆಶಿ ತಮ್ಮ ಶಾಸಕರಿಗೆ ಎಚ್ಚರಿಕೆ ನೀಡಿದರು.
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…