BREAKING NEWS

ಭಜರಂಗ ದಳ-ಪಿಎಫ್ಐ ನಿಷೇಧದಿಂದ ಏನು ಲಾಭ : ಎಚ್‌ಡಿಕೆ ಪ್ರಶ್ನೆ

ಕೊಪ್ಪಳ : ಭಜರಂಗ ದಳ ಹಾಗು ಪಿಎಫ್ಐ ನಿಷೇಧದಿಂದ ಏನು ಲಾಭ ಭಜರಂಗದಲ್ಲಿ ಹಿಂದುಳಿದ ವರ್ಗಗಳ ಮಕ್ಕಳನ್ನು ಭಾವಾತ್ಮಕ ಮೆದುಳಿಗೆ ತುರಕಿ ಅವರ ಮುಖಾಂತರ ಚಟುವಟಿಕೆ ಮಾಡುತ್ತಿದ್ದಾರೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಿಕೊಳ್ಳುವಂಥದ್ದೇನು ಅಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಚುನಾವಣೆಯ ಅಂತಿಮ ದಿನದತ್ತ ಹೋಗುತ್ತಿದ್ದೇವೆ. ಎರಡೂ ರಾಷ್ಟ್ರೀಯ ಪಕ್ಷಗಳು ಈಗ ಆತ್ಮಿಯತೆ ಕಾಣುತ್ತೆ. ಕರ್ನಾಟಕ ಸಂಕಷ್ಟದಲ್ಲಿದ್ದಾಗ ಬಂದಿದ್ದರೆ ವಿಶ್ವಾಸ ಮೂಡುತ್ತಿತ್ತು. ಪಿಎಂ ಈಗ ಜನಕ್ಕೆ ಕೈ ಬಿಸಿ ಹೋಗುತ್ತಾರೆ ಎಂದರು.

ರೋಡ್ ಶೋನಲ್ಲಿ ಜನ ಹಾಗು ಅವರ ಮುಖಂಡರ ಮಧ್ಯೆ ಎಷ್ಟು ಸಹಕಾರ ಗೊತ್ತಿಲ್ಲ. ಮೋದಿಯವರ ಚಾರ್ಮ್ ಈಗ ಕಡಿಮೆಯಾಗಿದೆ. 9 ವರ್ಷವಾಯಿತು ಈಗ ಬದಲಾಗಿದೆ. ಬಿಜೆಪಿಯವರಿಗೆ ಬೊಮ್ಮಾಯಿ ಮುಖವಿಲ್ಲ. ಆದರೆ ಮೋದಿ ಮುಖ ತೋರಿಸುತ್ತಾರೆ. ಹಳೆಯ ಮೈಸೂರು ಭಾಗದಲ್ಲಿ ಈ ಬಾರಿ 10 ಜನ ಆಯ್ಕೆಯಾಗುವುದಿಲ್ಲ ಎಂದು ವ್ಯಂಗ್ಯವಾಡಿದರು. ಅವರು ಅಧಿಕಾರ ಅಮೃತ ಆಚರಣೆ ಮಾಡಲು ಹೊರಟಿದ್ದಾರೆ. ಕಲ್ಯಾಣ ಕರ್ನಾಟಕವನ್ನು ವಿರೋಧ ಪಕ್ಷದವರು ಮರೆತಿದ್ದಾರೆ ಎಂದು ಬಿಜೆಪಿ ಹೇಳಿದೆ. ಕಲ್ಯಾಣ ಕರ್ನಾಟಕಕ್ಕೆ ಏನು ಯೋಜನೆ ಕೊಟ್ಟಿದ್ದಾರೆ. ಕೃಷ್ಣಾ ನ್ಯಾಯಾಧಿಕರಣ ತೀರ್ಪು ಬಂದು 10 ವರ್ಷವಾಯಿತು. ಈ ಅವಧಿಯಲ್ಲಿ ಎರಡೂ ಪಕ್ಷಗಳು ಏನು ಮಾಡಿದ್ಧಾರೆ ಎಂದರು.

lokesh

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

3 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

3 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

3 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

3 hours ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

3 hours ago