ಕೊಪ್ಪಳ : ಭಜರಂಗ ದಳ ಹಾಗು ಪಿಎಫ್ಐ ನಿಷೇಧದಿಂದ ಏನು ಲಾಭ ಭಜರಂಗದಲ್ಲಿ ಹಿಂದುಳಿದ ವರ್ಗಗಳ ಮಕ್ಕಳನ್ನು ಭಾವಾತ್ಮಕ ಮೆದುಳಿಗೆ ತುರಕಿ ಅವರ ಮುಖಾಂತರ ಚಟುವಟಿಕೆ ಮಾಡುತ್ತಿದ್ದಾರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿಕೊಳ್ಳುವಂಥದ್ದೇನು ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಚುನಾವಣೆಯ ಅಂತಿಮ ದಿನದತ್ತ ಹೋಗುತ್ತಿದ್ದೇವೆ. ಎರಡೂ ರಾಷ್ಟ್ರೀಯ ಪಕ್ಷಗಳು ಈಗ ಆತ್ಮಿಯತೆ ಕಾಣುತ್ತೆ. ಕರ್ನಾಟಕ ಸಂಕಷ್ಟದಲ್ಲಿದ್ದಾಗ ಬಂದಿದ್ದರೆ ವಿಶ್ವಾಸ ಮೂಡುತ್ತಿತ್ತು. ಪಿಎಂ ಈಗ ಜನಕ್ಕೆ ಕೈ ಬಿಸಿ ಹೋಗುತ್ತಾರೆ ಎಂದರು.
ರೋಡ್ ಶೋನಲ್ಲಿ ಜನ ಹಾಗು ಅವರ ಮುಖಂಡರ ಮಧ್ಯೆ ಎಷ್ಟು ಸಹಕಾರ ಗೊತ್ತಿಲ್ಲ. ಮೋದಿಯವರ ಚಾರ್ಮ್ ಈಗ ಕಡಿಮೆಯಾಗಿದೆ. 9 ವರ್ಷವಾಯಿತು ಈಗ ಬದಲಾಗಿದೆ. ಬಿಜೆಪಿಯವರಿಗೆ ಬೊಮ್ಮಾಯಿ ಮುಖವಿಲ್ಲ. ಆದರೆ ಮೋದಿ ಮುಖ ತೋರಿಸುತ್ತಾರೆ. ಹಳೆಯ ಮೈಸೂರು ಭಾಗದಲ್ಲಿ ಈ ಬಾರಿ 10 ಜನ ಆಯ್ಕೆಯಾಗುವುದಿಲ್ಲ ಎಂದು ವ್ಯಂಗ್ಯವಾಡಿದರು. ಅವರು ಅಧಿಕಾರ ಅಮೃತ ಆಚರಣೆ ಮಾಡಲು ಹೊರಟಿದ್ದಾರೆ. ಕಲ್ಯಾಣ ಕರ್ನಾಟಕವನ್ನು ವಿರೋಧ ಪಕ್ಷದವರು ಮರೆತಿದ್ದಾರೆ ಎಂದು ಬಿಜೆಪಿ ಹೇಳಿದೆ. ಕಲ್ಯಾಣ ಕರ್ನಾಟಕಕ್ಕೆ ಏನು ಯೋಜನೆ ಕೊಟ್ಟಿದ್ದಾರೆ. ಕೃಷ್ಣಾ ನ್ಯಾಯಾಧಿಕರಣ ತೀರ್ಪು ಬಂದು 10 ವರ್ಷವಾಯಿತು. ಈ ಅವಧಿಯಲ್ಲಿ ಎರಡೂ ಪಕ್ಷಗಳು ಏನು ಮಾಡಿದ್ಧಾರೆ ಎಂದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…