ಹಾಸನ : ಅಳುತ್ತಲೇ ಪತಿಯ ಶವದ ಮುಂದೆ ಪತ್ನಿ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ಇಂದು ನಡೆದಿದೆ.
ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ನಿನ್ನೆ (ಮೇ.5) ರಾತ್ರಿ ರವೀಶ್ ಹೃದಯಾಘಾತದಿಂದ ಮೃತಪಟ್ಟಿದ್ದ. ಇಂದು ಬೆಳಗ್ಗೆ ಪತಿಯ ಶವದ ಮುಂದೆ ಅಳುತ್ತಲೇ ಪತ್ನಿ ಪ್ರಮೀಳಾ ಕೊನೆಯುಸಿರೆಳೆದಿದ್ದಾಳೆ.
ಒಂದೆಡೆ ದಂಪತಿ ಸಾವಿನಲ್ಲೂ ಒಂದಾದರೆ, ಇನ್ನೊಂದೆಡೆ ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಪಾಲಕರ ಶವಗಳ ಮುಂದೆ ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ. ದಂಪತಿ ಸಾವಿಗೆ ಗ್ರಾಮಸ್ಥರು ಕೂಡ ಕಂಬನಿ ಮಿಡಿದಿದ್ದಾರೆ.
ಬೇಲೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದಂಪತಿಯ ಅಂತಿಮ ಸಂಸ್ಕಾರ ಇಂದು ನಡೆಯಲಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…