BREAKING NEWS

ಪತಿಯ ಶವದ ಮುಂದೆ ಅಳುತ್ತಲೇ ಪ್ರಾಣಬಿಟ್ಟ ಪತ್ನಿ : ಹಾಸನದಲ್ಲಿ ಹೃದಯವಿದ್ರಾವಕ ಘಟನೆ

ಹಾಸನ : ಅಳುತ್ತಲೇ ಪತಿಯ ಶವದ ಮುಂದೆ ಪತ್ನಿ ಪ್ರಾಣ ಬಿಟ್ಟ ಹೃದಯವಿದ್ರಾವಕ ಘಟನೆ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ಇಂದು ನಡೆದಿದೆ.

ರವೀಶ್ (39) ಹಾಗೂ ಪ್ರಮೀಳಾ (32) ಮೃತ ದಂಪತಿ. ನಿನ್ನೆ (ಮೇ.5) ರಾತ್ರಿ ರವೀಶ್​ ಹೃದಯಾಘಾತದಿಂದ ಮೃತಪಟ್ಟಿದ್ದ. ಇಂದು ಬೆಳಗ್ಗೆ ಪತಿಯ ಶವದ ಮುಂದೆ ಅಳುತ್ತಲೇ ಪತ್ನಿ ಪ್ರಮೀಳಾ ಕೊನೆಯುಸಿರೆಳೆದಿದ್ದಾಳೆ.

ಒಂದೆಡೆ ದಂಪತಿ ಸಾವಿನಲ್ಲೂ ಒಂದಾದರೆ, ಇನ್ನೊಂದೆಡೆ  ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಪಾಲಕರ ಶವಗಳ ಮುಂದೆ ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ. ದಂಪತಿ ಸಾವಿಗೆ ಗ್ರಾಮಸ್ಥರು ಕೂಡ ಕಂಬನಿ ಮಿಡಿದಿದ್ದಾರೆ.

ಬೇಲೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದಂಪತಿಯ ಅಂತಿಮ ಸಂಸ್ಕಾರ ಇಂದು ನಡೆಯಲಿದೆ.

lokesh

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

12 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

12 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

12 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

12 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

12 hours ago