BREAKING NEWS

ಶೀಘ್ರವೇ ಜಗತ್ತಿನೆದುರು ಕಾಣಿಸಿಕೊಳ್ಳುತ್ತೇನೆ: ಅಮೃತಪಾಲ್

ಚಂಡೀಗಡ: ನಾನು ಪಲಾಯನವಾದಿ ಅಲ್ಲ. ಜಗತ್ತಿನ ಮುಂದೆ ಶೀಘ್ರದಲ್ಲೇ ಕಾಣಿಸಿಕೊಳ್ಳುತ್ತೇನೆ ಎಂದು ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಮತ್ತೊಂದು ವಿಡಿಯೊದಲ್ಲಿ ಹೇಳಿದ್ದಾರೆ.

ನಾನು ಪರಾರಿಯಾಗಿದ್ದೇನೆ. ನನ್ನ ಸಹಚರರನ್ನು ತೊರೆದಿದ್ದೇನೆ ಎಂದು ಭಾವಿಸುವವರು ಭ್ರಮೆಯಲ್ಲಿ ಇರುತ್ತಾರೆ. ನಾನು ಸಾವಿಗೆ ಹೆದರುವುದಿಲ್ಲ ಎಂದು ಪಂಜಾಬ್ ಭಾಷೆಯಲ್ಲಿ ತಿಳಿಸಿದ್ದಾರೆ.

ನಾನು ಹಿಂದೆಯೂ ಹೆದರಿಲ್ಲ. ಇನ್ನೂ ಮುಂದೆಯೂ ಹೆದರುವುದಿಲ್ಲ ಎಂದು ಸರ್ಕಾರಕ್ಕೆ ಹೇಳಲು ಬಯಸುತ್ತೇನೆ. ಅವರು ಏನೂ ಬೇಕಾದರೂ ಮಾಡಬಹುದು. ಆದರೆ ತಲೆಮರೆಸಿಕೊಳ್ಳುವ ಬಗ್ಗೆ ನಾನು ಯೋಚಿಸುವುದಿಲ್ಲ ಎಂದು ಹೇಳಿದ್ದಾರೆ.

ಸಿಖ್ ಧರ್ಮಕ್ಕೆ ಸೇರಿದ ಎಲ್ಲರೂ ಒಗ್ಗೂಡುವ ಸಮಯವಿದು. ಸಿಖ್ ಸಂಘಟನೆಗಳಲ್ಲಿ ಏಕತೆ ಕಾಪಾಡುವಂತೆ ಜಾತೇದಾರ್‌ಗೆ (ಸಂಘಟನೆಯ ಮುಖ್ಯಸ್ಥರು) ಕರೆ ನೀಡಿದ್ದಾರೆ.

ಹಿಂದೆ ಮಾಡಿದಂತೆ ಈಗಲೂ ರಾಜಕೀಯ ಮುಂದುವರಿಸಿ ಜಾತೇದಾರ್ ಆಗುವುದರಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.

andolanait

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

33 mins ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

35 mins ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

37 mins ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

40 mins ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

44 mins ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

1 hour ago