ಚಂಡೀಗಡ: ನಾನು ಪಲಾಯನವಾದಿ ಅಲ್ಲ. ಜಗತ್ತಿನ ಮುಂದೆ ಶೀಘ್ರದಲ್ಲೇ ಕಾಣಿಸಿಕೊಳ್ಳುತ್ತೇನೆ ಎಂದು ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಮತ್ತೊಂದು ವಿಡಿಯೊದಲ್ಲಿ ಹೇಳಿದ್ದಾರೆ.
ನಾನು ಪರಾರಿಯಾಗಿದ್ದೇನೆ. ನನ್ನ ಸಹಚರರನ್ನು ತೊರೆದಿದ್ದೇನೆ ಎಂದು ಭಾವಿಸುವವರು ಭ್ರಮೆಯಲ್ಲಿ ಇರುತ್ತಾರೆ. ನಾನು ಸಾವಿಗೆ ಹೆದರುವುದಿಲ್ಲ ಎಂದು ಪಂಜಾಬ್ ಭಾಷೆಯಲ್ಲಿ ತಿಳಿಸಿದ್ದಾರೆ.
ನಾನು ಹಿಂದೆಯೂ ಹೆದರಿಲ್ಲ. ಇನ್ನೂ ಮುಂದೆಯೂ ಹೆದರುವುದಿಲ್ಲ ಎಂದು ಸರ್ಕಾರಕ್ಕೆ ಹೇಳಲು ಬಯಸುತ್ತೇನೆ. ಅವರು ಏನೂ ಬೇಕಾದರೂ ಮಾಡಬಹುದು. ಆದರೆ ತಲೆಮರೆಸಿಕೊಳ್ಳುವ ಬಗ್ಗೆ ನಾನು ಯೋಚಿಸುವುದಿಲ್ಲ ಎಂದು ಹೇಳಿದ್ದಾರೆ.
ಸಿಖ್ ಧರ್ಮಕ್ಕೆ ಸೇರಿದ ಎಲ್ಲರೂ ಒಗ್ಗೂಡುವ ಸಮಯವಿದು. ಸಿಖ್ ಸಂಘಟನೆಗಳಲ್ಲಿ ಏಕತೆ ಕಾಪಾಡುವಂತೆ ಜಾತೇದಾರ್ಗೆ (ಸಂಘಟನೆಯ ಮುಖ್ಯಸ್ಥರು) ಕರೆ ನೀಡಿದ್ದಾರೆ.
ಹಿಂದೆ ಮಾಡಿದಂತೆ ಈಗಲೂ ರಾಜಕೀಯ ಮುಂದುವರಿಸಿ ಜಾತೇದಾರ್ ಆಗುವುದರಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…