ಚಂಡೀಗಡ: ನಾನು ಪಲಾಯನವಾದಿ ಅಲ್ಲ. ಜಗತ್ತಿನ ಮುಂದೆ ಶೀಘ್ರದಲ್ಲೇ ಕಾಣಿಸಿಕೊಳ್ಳುತ್ತೇನೆ ಎಂದು ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಮತ್ತೊಂದು ವಿಡಿಯೊದಲ್ಲಿ ಹೇಳಿದ್ದಾರೆ.
ನಾನು ಪರಾರಿಯಾಗಿದ್ದೇನೆ. ನನ್ನ ಸಹಚರರನ್ನು ತೊರೆದಿದ್ದೇನೆ ಎಂದು ಭಾವಿಸುವವರು ಭ್ರಮೆಯಲ್ಲಿ ಇರುತ್ತಾರೆ. ನಾನು ಸಾವಿಗೆ ಹೆದರುವುದಿಲ್ಲ ಎಂದು ಪಂಜಾಬ್ ಭಾಷೆಯಲ್ಲಿ ತಿಳಿಸಿದ್ದಾರೆ.
ನಾನು ಹಿಂದೆಯೂ ಹೆದರಿಲ್ಲ. ಇನ್ನೂ ಮುಂದೆಯೂ ಹೆದರುವುದಿಲ್ಲ ಎಂದು ಸರ್ಕಾರಕ್ಕೆ ಹೇಳಲು ಬಯಸುತ್ತೇನೆ. ಅವರು ಏನೂ ಬೇಕಾದರೂ ಮಾಡಬಹುದು. ಆದರೆ ತಲೆಮರೆಸಿಕೊಳ್ಳುವ ಬಗ್ಗೆ ನಾನು ಯೋಚಿಸುವುದಿಲ್ಲ ಎಂದು ಹೇಳಿದ್ದಾರೆ.
ಸಿಖ್ ಧರ್ಮಕ್ಕೆ ಸೇರಿದ ಎಲ್ಲರೂ ಒಗ್ಗೂಡುವ ಸಮಯವಿದು. ಸಿಖ್ ಸಂಘಟನೆಗಳಲ್ಲಿ ಏಕತೆ ಕಾಪಾಡುವಂತೆ ಜಾತೇದಾರ್ಗೆ (ಸಂಘಟನೆಯ ಮುಖ್ಯಸ್ಥರು) ಕರೆ ನೀಡಿದ್ದಾರೆ.
ಹಿಂದೆ ಮಾಡಿದಂತೆ ಈಗಲೂ ರಾಜಕೀಯ ಮುಂದುವರಿಸಿ ಜಾತೇದಾರ್ ಆಗುವುದರಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…