ಬೆಂಗಳೂರು: ಜಿ20 ಶೃಂಗಸಭೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ನಡೆಯಲಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು. ಆದರೆ “ಆರೋಗ್ಯ ಕಾರಣದಿಂದಾಗಿ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ” ಎಂದು ದೇವೇಗೌಡ ‘X’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.
ದೆಹಲಿಯಲ್ಲಿ ಸೆ. 9-10 ರಂದು ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಯುಎಸ್, ಯುಕೆ, ಕೆನಡಾ ಮತ್ತು ಯುರೋಪಿಯನ್ ಯೂನಿಯನ್ ಸೇರಿದಂತೆ ವಿವಿಧ ದೇಶಗಳ ಉನ್ನತ ನಾಯಕರು ಭಾಗವಹಿಸಲಿದ್ದಾರೆ.
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…
ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…