BREAKING NEWS

ಜಿ20 ಶೃಂಗಸಭೆಯ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ: ಎಚ್‌.ಡಿ.ದೇವೇಗೌಡ

ಬೆಂಗಳೂರು: ಜಿ20 ಶೃಂಗಸಭೆಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ನಡೆಯಲಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡರಿಗೆ ಆಹ್ವಾನ ನೀಡಲಾಗಿತ್ತು. ಆದರೆ “ಆರೋಗ್ಯ ಕಾರಣದಿಂದಾಗಿ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ” ಎಂದು ದೇವೇಗೌಡ ‘X’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.

ದೆಹಲಿಯಲ್ಲಿ ಸೆ. 9-10 ರಂದು ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಯುಎಸ್, ಯುಕೆ, ಕೆನಡಾ ಮತ್ತು ಯುರೋಪಿಯನ್ ಯೂನಿಯನ್ ಸೇರಿದಂತೆ ವಿವಿಧ ದೇಶಗಳ ಉನ್ನತ ನಾಯಕರು ಭಾಗವಹಿಸಲಿದ್ದಾರೆ.

andolanait

Recent Posts

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

28 mins ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

13 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

14 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

14 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

14 hours ago