ಅಹಮದಾಬಾದ್ : ಐಸಿಸಿ ಏಕದಿನ ವಿಶ್ವಕಪ್ನ ಪಾಕಿಸ್ತಾನ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಜ್ವರದಿಂದಾಗಿ ಮೊದಲೆರಡು ಪಂದ್ಯಗಳಿಗೆ ಗೈರಾಗಿದ್ದ ಗಿಲ್ ಈ ಪಂದ್ಯದಲ್ಲಿ ಆಡಲಿದ್ದಾರೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.
1992ರಿಂದ ಭಾರತ-ಪಾಕ್ ತಂಡಗಳು 7 ಏಕದಿನ ವಿಶ್ವಕಪ್ ಪಂದ್ಯಗಳನ್ನು ಆಡಿದ್ದು, ಏಳು ಬಾರಿಯೂ ಜಯ ಸಾಧಿಸಿರುವ ಭಾರತವು ಅಜೇಯ ದಾಖಲೆಯನ್ನು ಉಳಿಸಿಕೊಂಡಿದೆ. ಆದರೆ ಈ ಎರಡು ದೇಶಗಳ ನಡುವಿನ ಸ್ಪರ್ಧೆಯು ಸಾಮಾಜಿಕ-ರಾಜಕೀಯ ಆಯಾಮವನ್ನು ಪಡೆದಿದ್ದು, ಇದು ಮೈದಾನದ ಹೊರಗೂ ಸದ್ದು ಮಾಡುತ್ತದೆ.
ಭಾರತ ತಂಡದಲ್ಲಿ ಒಂದು ಬದಲಾವಣೆ ಆಗಿದ್ದು, ಆರಂಭಿಕ ದಾಂಡಿಗ ಶುಭಮನ್ ಗಿಲ್ ತಂಡಕ್ಕೆ ಮರಳಿದ್ದು, ಈಶಾನ್ ಕಿಶಾನ್ ತಂಡದಿಂದ ಹೊರಗುಳಿದಿದ್ದಾರೆ. ಪಾಕಿಸ್ತಾನ ತಂಡ ಯಾವುದೇ ಬದಲಾವಣೆ ಮಾಡಿಲ್ಲ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…