ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕರ್ನಾಟಕ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಬಿಲ್ ಪ್ರತಿಯನ್ನು ಹರಿದು ಹಾಕಿದ ಬಿಜೆಪಿಯ ಒಟ್ಟು ಶಾಸಕರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಮಾರ್ಷಲ್ಗಳು ಶಾಸಕರನ್ನು ಹೊರ ಹೊಕಿದ್ದಾರೆ.
ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾಗಿದ್ದಾರೆ. ಬಿಪಿ ಹೆಚ್ಚಾಗಿ ಕುಸಿದು ಶಾಸಕ ಯತ್ನಾಳ್ ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಸದನದಿಂದ ಮಾರ್ಷಲ್ಸ್ ಶಾಸಕ ಯತ್ನಾಳ್ ಅವರನ್ನು ಎಳೆದೊಯ್ದಿದ್ದಾರೆ. ಈ ವೇಳೆ ಯತ್ನಾಳ್ ದಿಢೀರ್ ಕುಸಿದು ಬಿದ್ದಿದ್ದಾರೆ. ಇದೇ ವೇಳೆ ಸಿದ್ದು ಸವದಿಯನ್ನು ಮಾರ್ಷಲ್ಸ್ ಎತ್ತಿ ಹೊರ ಹಾಕಲು ಹೋದರು. ಆಗ ವಿಧಾನಸಭಾ ಕಾರ್ಯದರ್ಶಿ, ಅವರು ಸಸ್ಪೆಂಡ್ ಆಗಿಲ್ಲ ಎಂದರು. ಆಗ ಮಾರ್ಷಲ್ಸ್ ಹಾಗೆಯೇ ವಾಪಾಸ್ ತಂದು ಬಿಟ್ಟರು.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…