ಬೆಂಗಳೂರು : ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ಶಮನಕ್ಕೆ ಮುಂದಾಗಿರುವ ರಾಜ್ಯ ಬಿಜೆಪಿ ನಾಯಕರು, ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಯಶವಂತಪುರ ಮಂಡಲ ಮಾಜಿ ಅಧ್ಯಕ್ಣ ಸಿ.ಎಂ.ಮಾರೇಗೌಡರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.
2023ರ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಸೋಮಶೇಖರ್ ವಿರುದ್ಧ, ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದಾಗಿ ತಿಳಿದು ಬಂದಿರುತ್ತದೆ. ಇದರಿಂದ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ ಎಂದು ಪರಿಗಣಿಸಿ, ಯಶವಂತಪುರ ಮಂಡಲ ಮಾಜಿ ಅಧ್ಯಕ್ಷ ಸಿ.ಎಂ.ಮಾರೇಗೌಡ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ನಾರಾಯಣ್ ಆದೇಶ ಹೊರಡಿಸಿದ್ದಾರೆ.
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…
ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…