ಬೆಂಗಳೂರು : ಕಾಂಗ್ರೆಸ್ ಜೊತೆ ನಮ್ಮ ಪಕ್ಷ ಮೈತ್ರಿ ಮಾಡಿಕೊಂಡಿದ್ದಾಗ ಹಂತ ಹಂತವಾಗಿ ನಮ್ಮನ್ನು ಮುಗಿಸಲು ಪ್ರಯತ್ನ ಮಾಡಿದ್ದು ನನಗೆ ಚಿನ್ನಾಗಿ ಗೊತ್ತಿದೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಂಬಿ ಅವರ ಜೊತೆ ಮೈತ್ರಿ ಮಾಡಿಕೊಂಡಿರುವ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಯಾವ ರೀತಿ ನಡೆಸಿಕೊಂಡಿದ್ದಾರೆ ಎಂದು ನನಗೆ ಚೆನ್ನಾಗಿ ತಿಳಿದಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಮೈತ್ರಿ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಮುಗಿಸಲು ಹಂತ ಹಂತವಾಗಿ ವಿಶ ಹಾಕಿಕೊಂಡು ಬಂದಿದ್ದೀರಿ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಸಂದರ್ಭದಲ್ಲಿ ಎಂದಿಗೂ ನನ್ನನ್ನಾಗಲಿ ನನ್ನ ಪಕ್ಷವನ್ನಾಗಲಿ ನಿಮ್ಮಂತೆ ಕೀಳು ಮಟ್ಟದಲ್ಲಿ ನಡೆಸಿಕೊಂಡಿಲ್ಲ ಎಂದು ತಿಳಿಸಿದರು.
ನೀವು ನಮ್ಮ ಪಕ್ಷದ ಕಾರ್ಯಕರ್ತರನ್ನು ಕಾಪಡುವ ಮಾತನಾಡುತ್ತೀರ. ನಿಮ್ಮ ಯಾವುದೇ ರಕ್ಷಣೆ ನಮಗೆ ಬೇಕಿಲ್ಲ ಎಂದು ತಿಳಿಸಿದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…