ನಿಮ್ಮ ಮಗುವನ್ನು ಯಾವ ಸಾಧಕರ ವೇಷ-ಭೂಷಣದಲದಲ್ಲಿ ನೋಡಬಯಸುತ್ತೀರಿ? ಡಾ.ಅಂಬೇಡ್ಕರ್, ಗಾಂಧೀಜಿ, ಅಬ್ದುಲ್ ಕಲಾಂ ವಿವೇಕಾನಂದರೂ ಆಗಬಹುದು. ಈ ವೇಷದಲ್ಲಿ ನಿಮ್ಮ ಐದು ವರ್ಷದೊಳಗಿನ ಮಗುವನ್ನು ಅಣಿಗೊಳಿಸಿ ಆಂದೋಲನಕ್ಕೆ ಛಾಯಾಚಿತ್ರವನ್ನು ನವೆಂಬರ್ 13, ಮಧ್ಯಾಹ್ನ 3ರೊಳಗೆ ಕಳುಹಿಸಿ.
ಈ ಬಾರಿ ಮಕ್ಕಳ ದಿನದಂದು ವಿಶೇಷವಾಗಿ ಪ್ರಕಟಿಸಲಾಗುತ್ತದೆ. ಮಗು ಹೆಸರು, ವಯಸ್ಸು, ಊರಿನ ವಿವರವನ್ನು ತಪ್ಪದೇ ನಮೂದಿಸಿ.
ವಾಟ್ಸ್ಆ್ಯಪ್ ನಂ : 9071777090
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…