ನಿಮ್ಮ ಮಗುವನ್ನು ಯಾವ ಸಾಧಕರ ವೇಷ-ಭೂಷಣದಲದಲ್ಲಿ ನೋಡಬಯಸುತ್ತೀರಿ? ಡಾ.ಅಂಬೇಡ್ಕರ್, ಗಾಂಧೀಜಿ, ಅಬ್ದುಲ್ ಕಲಾಂ ವಿವೇಕಾನಂದರೂ ಆಗಬಹುದು. ಈ ವೇಷದಲ್ಲಿ ನಿಮ್ಮ ಐದು ವರ್ಷದೊಳಗಿನ ಮಗುವನ್ನು ಅಣಿಗೊಳಿಸಿ ಆಂದೋಲನಕ್ಕೆ ಛಾಯಾಚಿತ್ರವನ್ನು ನವೆಂಬರ್ 13, ಮಧ್ಯಾಹ್ನ 3ರೊಳಗೆ ಕಳುಹಿಸಿ.
ಈ ಬಾರಿ ಮಕ್ಕಳ ದಿನದಂದು ವಿಶೇಷವಾಗಿ ಪ್ರಕಟಿಸಲಾಗುತ್ತದೆ. ಮಗು ಹೆಸರು, ವಯಸ್ಸು, ಊರಿನ ವಿವರವನ್ನು ತಪ್ಪದೇ ನಮೂದಿಸಿ.
ವಾಟ್ಸ್ಆ್ಯಪ್ ನಂ : 9071777090
ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…
ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…
ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…
ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…
ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…