ನಿಮ್ಮ ಮಗುವನ್ನು ಯಾವ ಸಾಧಕರ ವೇಷ-ಭೂಷಣದಲದಲ್ಲಿ ನೋಡಬಯಸುತ್ತೀರಿ? ಡಾ.ಅಂಬೇಡ್ಕರ್, ಗಾಂಧೀಜಿ, ಅಬ್ದುಲ್ ಕಲಾಂ ವಿವೇಕಾನಂದರೂ ಆಗಬಹುದು. ಈ ವೇಷದಲ್ಲಿ ನಿಮ್ಮ ಐದು ವರ್ಷದೊಳಗಿನ ಮಗುವನ್ನು ಅಣಿಗೊಳಿಸಿ ಆಂದೋಲನಕ್ಕೆ ಛಾಯಾಚಿತ್ರವನ್ನು ನವೆಂಬರ್ 13, ಮಧ್ಯಾಹ್ನ 3ರೊಳಗೆ ಕಳುಹಿಸಿ.
ಈ ಬಾರಿ ಮಕ್ಕಳ ದಿನದಂದು ವಿಶೇಷವಾಗಿ ಪ್ರಕಟಿಸಲಾಗುತ್ತದೆ. ಮಗು ಹೆಸರು, ವಯಸ್ಸು, ಊರಿನ ವಿವರವನ್ನು ತಪ್ಪದೇ ನಮೂದಿಸಿ.
ವಾಟ್ಸ್ಆ್ಯಪ್ ನಂ : 9071777090
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…