BREAKING NEWS

ಸಿಯಾಸತ್ ದಿನಪತ್ರಿಕೆಯ ಸಂಪಾದಕ ಝಹೀರುದ್ದೀನ್ ಅಲಿ ಖಾನ್ ನಿಧನ

ಹೈದರಾಬಾದ್ : ಹಿರಿಯ ಪತ್ರಕರ್ತ ಹಾಗೂ ಹೈದರಾಬಾದ್ ಮೂಲದ ಸಿಯಾಸತ್ ದಿನಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಂಪಾದಕ ಝಹೀರುದ್ದೀನ್ ಅಲಿ ಖಾನ್ ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕ್ರಾಂತಿಕಾರಿ ಕವಿ ಗದ್ದರ್ ಅಂತ್ಯಕ್ರಿಯೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಖಾನ್ ತೀವ್ರ ಹೃದಯಾಘಾತಕ್ಕೀಡಾಗಿ ಸ್ಥಳದಲ್ಲೇ ಕುಸಿದು ಬಿದ್ದರು. ಅವರನ್ನು ಕೂಡಲೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ವೈದ್ಯರು ಘೋಷಿಸಿದರು.

ಮಾಧ್ಯಮ ಕ್ಷೇತ್ರದಲ್ಲಿ ಗಣ್ಯ ಹೆಸರಾಗಿದ್ದ ಝಹೀರುದ್ದೀನ್ ಅಲಿ ಖಾನ್ ಅವರು, ಮಾಧ್ಯಮ ಕ್ಷೇತ್ರದಲ್ಲಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

andolanait

Recent Posts

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

10 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

53 mins ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

3 hours ago