ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ ಭಾಷಣಕ್ಕೆ ಇಸ್ರೋದ ಮಾಜಿ ಅಧ್ಯಕ್ಷ ಡಾ.ಎಸ್.ಸೋಮನಾಥ್ ಅವರನ್ನು ಆಹ್ವಾನಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಣಯಿಸಲಾಯಿತು. ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರ ಅಧ್ಯಕ್ಷತೆಯಲ್ಲಿ …







