ಲಕ್ಷ್ಮೀಕಾಂತ್ ಕೊಮಾರಪ್ಪ ರಸ್ತೆಯಲ್ಲಿ ಗುಂಡಿಗಳದ್ದೇ ದರ್ಬಾರ್; ಇಲಾಖೆಯ ವಿರುದ್ಧ ಸ್ಥಳೀಯರ ಅಸಮಾಧಾನ, ಕ್ರಮಕ್ಕೆ ಆಗ್ರಹ ಸೋಮವಾರಪೇಟೆ: ಪಟ್ಟಣದಿಂದ ಆಲೇಕಟ್ಟೆ-ಕೂಡುರಸ್ತೆ-ಕಲ್ಕಂದೂರು-ಹೊಸಬೀಡು-ತೋಳೂರುಶೆಟ್ಟಳ್ಳಿಮಾರ್ಗವಾಗಿ ಇನಕನಳ್ಳಿಯವರೆಗಿನ ರಸ್ತೆಯಲ್ಲಿ ಸಾಗುವ ಬಹುತೇಕ ಮಂದಿ ಸರ್ಕಾರ ಹಾಗೂ ಲೋಕೋಪಯೋಗಿ ಇಲಾಖೆ, ಗುತ್ತಿಗೆದಾರರಿಗೆ ಹಿಡಿಶಾಪ ಹಾಕುತ್ತಿದ್ದಾರೆ.ಈ ಈ ರಸ್ತೆಯಲ್ಲಿ ನೂರಾರು ಗುಂಡಿಗಳು …







