* ಡಾ.ವಿಜಯಲಕ್ಷ್ಮಿ ಮನಾಪುರ ಜಗತ್ತು ಸೂಕ್ಷ್ಮತೆ ಸಂವೇದನೆಗಳನ್ನು ಕಳೆದುಕೊಳ್ಳುತ್ತಿದೆ ದ್ವೇಷ, ಅಸೂಯೆ, ಕ್ರೌರ್ಯಗಳ ವಿಜೃಂಭಣೆಯಲ್ಲಿ ತಲ್ಲಣಿಸುತ್ತಿದೆ. ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಮನುಷ್ಯನಿಗೆ ವಿಕೃತಿ, ಸಂಕುಚಿತತೆಗಳನ್ನು ಮರೆತು ಸೌಹಾರ್ದವನ್ನು ಅಪ್ಪಿಕೊಳ್ಳಬೇಕಾಗಿದೆ. ಈ ಸೌಹಾರ್ದತೆಯ ಸಂಕೇತವೇ ಹಬ್ಬಗಳು. ಕೃಷಿ ಕೇಂದ್ರೀತ ಹಬ್ಬಗಳಲ್ಲಿ ಸಂಕ್ರಾಂತಿ ಬಹುಮುಖ್ಯವಾದ …










