ತೈಲ ಬೆಲೆ ಕುಸಿತ, ಡಾಲರ್ ಅಪಮೌಲ್ಯದ ಹಿನ್ನೆಲೆಯಲ್ಲಿ ರೂಪಾಯಿ ಗಳಿಕೆ ಹೆಚ್ಚಿಸಿಕೊಂಡಿದೆ. ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ ೪೬ ಪೈಸೆ ಗಳಿಕೆ ಕಂಡು, ೭೮.೯೪ರಂತೆ ವಹಿವಾಟುಗೊಂಡಿತು. ಹಿಂದಿನ ದಿನದ ವಹಿವಾಟು ಮುಕ್ತಾಯದ ವೇಳೆ ರೂಪಾಯಿ ೭೯.೪೬೫೦ರಷ್ಟು ಇತ್ತು.
ತೈಲ ಬೆಲೆ ಕುಸಿತ, ಡಾಲರ್ ಅಪಮೌಲ್ಯದ ಹಿನ್ನೆಲೆಯಲ್ಲಿ ರೂಪಾಯಿ ಗಳಿಕೆ ಹೆಚ್ಚಿಸಿಕೊಂಡಿದೆ. ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್ ಎದುರು ರೂಪಾಯಿ ೪೬ ಪೈಸೆ ಗಳಿಕೆ ಕಂಡು, ೭೮.೯೪ರಂತೆ ವಹಿವಾಟುಗೊಂಡಿತು. ಹಿಂದಿನ ದಿನದ ವಹಿವಾಟು ಮುಕ್ತಾಯದ ವೇಳೆ ರೂಪಾಯಿ ೭೯.೪೬೫೦ರಷ್ಟು ಇತ್ತು.
ಕುಲಪತಿ- ಕುಲಸಚಿವ ಮಾರಾಮಾರಿ ನಾಚಿಕೆಗೇಡು ದೇಶದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕರಾವಿಮು)ಕ್ಕೆ ತನ್ನದೇ ಆದ ಗೌರವ ಇದೆ. ಆದರೆ ಆ.೨ ರಂದು ಕರಾಮುವಿ ಕುಲಪತಿ - ಕುಲಸಚಿವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇದು ಕರಾಮುವಿ ಶೋಚನೀಯ ಪರಿಸ್ಥಿತಿಯಾಗಿದೆ. ವಿದ್ಯಾರ್ಥಿಗಳಿಗೆ …
ಒಂದಿಡೀ ಟರ್ಮ್ ಆಡಳಿತ ನಡೆಸಿದ್ದ ಸಿದ್ಧರಾಮಯ್ಯ ಸರ್ಕಾರ ಎರಡನೇ ಟರ್ಮಿಗೆ ೫೫-೪೫ರ ಸಣ್ಣ ಅಂತರದಲ್ಲಿ ಸೋತರೂ ಬಾಹ್ಯ ಬೆಂಬಲದಿಂದ ಸರ್ಕಾರ ರಚಿಸಿದ್ದು, ಪ್ರಲೋಭನೆಯ ಪಕ್ಷಾಂತರಗಳಿಂದಾಗಿ ಅಧಿಕಾರ ಕಳೆದುಕೊಂಡದ್ದು ಎಲ್ಲವನ್ನೂ ಕಾಂಗ್ರೆಸ್ ಕಾರ್ಯಕರ್ತರು ಮರೆತಂತೆ ಕಾಣುತ್ತಿತ್ತು. ಯಾಕೆ ಈ ಮರೆವು ಉಂಟಾಗಿತ್ತೆಂದರೆ ಡಬ್ಬಲ್ …
ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡುವ, ಯುದ್ಧ ಕಾಲ ಸಮೀಪಿಸಿದಾಗ ಶಸ್ತ್ರಭ್ಯಾಸ ಮಾಡುವ ಪ್ರವೃತ್ತಿ ಆಡಳಿತಷಾಹಿಗೆ ಬಹಳ ಹಿಂದಿನಿಂದಲೂ ಬಂದಿದೆ. ಇವತ್ತು ಇಡೀ ದಕ್ಷಿಣ ಕರ್ನಾಟಕ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ನದಿಗಳಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದರೆ, ಕೆರೆಕಟ್ಟೆಗಳು ಕೋಡಿ ಬಿದ್ದು …
ಆಹಾರದ ಬೆಲೆಗಳ ಇಳಿಕೆ ಮತ್ತು ಇಂಧನ ತೆರಿಗೆಗಳಲ್ಲಿನ ಕಡಿತದಿಂದಾಗಿ ಜುಲೈ ತಿಂಗಳ ಚಿಲ್ಲರೆ ಹಣದುಬ್ಬರವು ಐದು ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿಯುವ ಸಾಧ್ಯತೆಯಿದೆ ಎಂದು ಬಾರ್ಕ್ಲೇಸ್ ಹೇಳಿದೆ. ಜೂನ್ನಲ್ಲಿ ಶೇ. ೭.೦೧ ಮತ್ತು ಏಪ್ರಿಲ್ನಲ್ಲಿ ಸುಮಾರು ಎಂಟು ವರ್ಷಗಳ ಗರಿಷ್ಠ ಮಟ್ಟ …
ಭಾವೈಕ್ಯತೆಯ ಬಂಧ ಬೆಸೆಯಲಿ..! ಹಿಂದೂ ಕ್ರಿಶ್ಚಿಯನ್ ಮುಸ್ಲಿಂ ಧರ್ಮಗಳು ಹಲವು ಇದ್ದರೂ ಭಾರತ ಒಂದೇ! ರಾಮ ಏಸು ಅಲ್ಲಾ ದೇವರುಗಳು ಹಲವು ಇದ್ದರೂ ಭಕ್ತಿ ಭಾವ ಒಂದೇ! ಜಾತಿ ಧರ್ಮಗಳಡಿಯಲ್ಲಿ ಹತ್ಯೆಗಳು ನಿಲ್ಲಲಿ. ಕೋಮುಸಂಘರ್ಷ ತಗ್ಗಲಿ. ಸರ್ವಧರ್ಮಗಳು ಮೇಳೈಸಲಿ. ಧಾರ್ಮಿಕ ಮನೋಭಾವಗಳಿಗೂ …
೭೫ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಸನ್ನದ್ಧಿನಲ್ಲಿ ಖಾದಿ ಗ್ರಾಮೋದ್ಯೋಗಕ್ಕೆ ಕೇಂದ್ರ ಸರ್ಕಾರ ಮರ್ಮಾಘಾತವನ್ನೇ ನೀಡಿದೆ. ಎಲ್ಲಾ ಕ್ಷೇತ್ರಗಳಲ್ಲೂ, ಎಲ್ಲಾ ಉತ್ಪನ್ನಗಳಲ್ಲೂ ಖಾಸಗಿ ಮತ್ತು ವಿದೇಶಿ ಬಂಡವಾಳಶಾಹಿಗಳ ಆಶೋತ್ತರಗಳಿಗೆ ಮಣೆಹಾಕುತ್ತಿರುವ ಕೇಂದ್ರ ಸರ್ಕಾರ ಇದೀಗ ತ್ರಿವರ್ಣ ಧ್ವಜದ ಉತ್ಪಾದನೆಯಲ್ಲೂ ಬಂಡವಾಳಶಾಹಿಗಳಿಗೆ ಲಾಭ ಮಾಡಿಕೊಟ್ಟಿದೆ. ಭಾರತದ …
ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ಬಿಐ) ಹಣಕಾಸು ನೀತಿ ಸಮಿತಿ ಸಭೆ ಆಗಸ್ಟ್ ೩ ರಿಂದ ಆರಂಭವಾಗಿದ್ದು ೫ರವರೆಗೆ ನಡೆಯಲಿದೆ. ಪ್ರಸ್ತುತ ಹಣದುಬ್ಬರ ಏರಿಕೆ ಮತ್ತು ರುಪಾಯಿ ಮೌಲ್ಯ ಕುಸಿತದ ಹಿನ್ನೆಲೆಯಲ್ಲಿ ಮತ್ತಷ್ಟು ಬಡ್ಡಿದರ ಏರಿಕೆ ನಿರೀಕ್ಷೆ ಇದೆ. ಮಾರುಕಟ್ಟೆ ತಜ್ಞರ ಪ್ರಕಾರ …
೧೯೮೧ fitness freak ಆಗಿದ್ದ ಕಾಲ. ಬೆಳಿಗ್ಗೆ ನಾಲ್ಕೂವರೆಗೇ ಎದ್ದು ಟೌನ್ ಹಾಲ್ ನಲ್ಲಿ ಒಂದು ಗಂಟೆ ಜಿಮ್ ಮಾಡಿ ಆರುಗಂಟೆಗೆ ಈಜುಕೊಳಕ್ಕೆ ಬರುತ್ತಿದ್ದೆ. ಮಳೆ ಛಳಿ ಲೆಕ್ಕವಿಲ್ಲ. ಅಲ್ಲೊಬ್ಬ ಹಿರಿಯರು ಆರು ಗಂಟೆ ಅಂದರೆ ಆರುಗಂಟೆಗೆ ಕರೆಕ್ಟಾಗಿ ಈಜುಗೊಳಕ್ಕೆ ಇಳಿದಿರುತ್ತಿದ್ದರು. …
ಹೆಚ್ಚುತ್ತಿರುವ ವೈನ್ ಸ್ಟೋರು- ಬಾರು! ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಮುಂದುವರೆಯುತ್ತಿರುವ ಹೋಬಳಿ ಕೇಂದ್ರವಾಗಿದೆ. ಯಾವುದರಲ್ಲಿ ಮುಂದುವರೆಯುತ್ತಿರುವುದೋ ಗೊತ್ತಿಲ್ಲ, ಆದರೆ ಬಾರ್ಗಳು ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ದುರಂತದ ಹಾಗೂ ಕಳವಳಕಾರಿ ಸಂಗತಿಯೆನಿಸಿವೆ. ಈ ಮೊದಲು ಒಂದಿದ್ದರೆ ಈಗ ರಾವಂದೂರಿನಲ್ಲಿ ಎರಡು …