Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

ಎರಡು ವಾರಗಳ ಹಿಂದೆ ಈ ಅಂಕಣದಲ್ಲಿ ‘ಹೊಸ ಸರ್ಕಾರದಿಂದ ಕಾಯಕಲ್ಪದ ನಿರೀಕ್ಷೆಯಲ್ಲಿ ಕನ್ನಡ ಚಿತ್ರೋದ್ಯಮ’ ಶೀರ್ಷಿಕೆಯಲ್ಲಿ ಚಿತ್ರನಗರಿಗಾಗಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಕಳೆದ ಅವಽಯಲ್ಲಿ ಮೈಸೂರಿನ ಇಮ್ಮಾವಿನಲ್ಲಿ 110 ಎಕರೆ ಜಮೀನನ್ನು 2015ರಲ್ಲೇ ಕಾಯ್ದಿರಿಸಿದ್ದು, ಅವರ ಅವಧಿ ಪೂರ್ಣಗೊಳ್ಳುವ ಮೊದಲೇ ಅಲ್ಲಿ ಅಡಿಗಲ್ಲು ಹಾಕುವ …

  ನಮ್ಮ ಹಿರೀಕರು ನನ್ನ ಎಳವೆಗೆ ಸಂಬಂಧಿಸಿದ ಕೆಲವು ಘಟನೆಗಳನ್ನು ರೇಜಿಗೆ ಬರುವಷ್ಟು ಸಲ ಹೇಳುತ್ತಿದ್ದರು: ಮೊದಲನೆಯದು- ನನಗೆ ‘ಅಮ್ಮ’ ಬಂದ ಘಟನೆ. ಕೂಸಿಗೆ ವರ್ಷ ತುಂಬುವ ಮೊದಲೇ ಮೈತುಂಬ ದಡಾರದ ಗುಳ್ಳೆಗಳೆದ್ದು ಒಡೆದು, ದೇಹ ರಸಿಕೆಯಲ್ಲದ್ದಿದ ಗೊಂಬೆಯಾಯಿತಂತೆ. ಉಡಿಸಿದ ಬಟ್ಟೆ ಕಳೆವಾಗ ಚರ್ಮವೂ ಕಿತ್ತು ಬರುತ್ತಿತ್ತಂತೆ. ಕೂಸನ್ನು ತೆಂಗಿನೆಣ್ಣೆ …

    ಮಹಿಳಾ ಕುಸ್ತಿಪಟುಗಳು ನೀವ್ ಕಣ್ಣೀರ್ ಸುರಿಸಿದರೇನು, ಉಪವಾಸ ಕುಳಿತು ಸತ್ತರೆ ನಮಗೇನು, ಪೊಲೀಸ್ ಲಾಠಿ ಬೂಟಿನೇಟು ತಿಂದ್ರೇನು... ಒಲಿಂಪಿಕ್ ಪದಕಗಳನ್ನೆಲ್ಲ ಗಂಗೆಗೆ ತರ್ಪಣ ಬಿಟ್ಟರೆ ನಮಗೇನು, ಲೋಕಸಭೆ ಚುನಾವಣೇಲಿ ಸೀಟು ಗೆಲ್ಲೋದೇ ಮುಖ್ಯ... ಗೆಲ್ಲಿಸಿಕೊಡುವ ನಮ್ಮ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಕಟ್ಟಕಡೇವರೆಗೂ ರಕ್ಷಣೆ ಮಾಡೋದೇ …

    ಯಾವುದೇ ಸಮಾಜದಲ್ಲಿ ಹುಟ್ಟಿದ ಮನುಷ್ಯರು ಆ ಸಮಾಜ, ಸಂತತಿಯಿಂದ ರೂಪುಗೊಂಡ ಮನಸ್ಥಿತಿಯವರೇ ಆಗಿರುತ್ತಾರೆ. ಹೀಗೆ ತರಬೇತಿಗೊಂಡವರಲ್ಲಿ ಕೆಲವರು ಸಮಾಜ-ಸಂಸ್ಕೃತಿಯ ಆಜ್ಞಾಪಾಲಕರಾಗಿರುತ್ತಾರೆ. ಮತ್ತೆ ಕೆಲವರು ತಾವು ಪಡೆದ ಶಿಕ್ಷಣದಿಂದಲೋ, ವಿವೇಕದಿಂದಲೋ, ಮನುಷ್ಯತ್ವದಿಂದಲೋ ಸಮಾಜದಲ್ಲಿನ ಒಳಿತು-ಕೆಡುಕುಗಳನ್ನು ಪ್ರಜ್ಞಾಪೂರ್ವಕವಾಗಿ ಅರ್ಥೈಸಿಕೊಂಡು ಜೀವಪರವಾಗಿ ಬದುಕುತ್ತಲೇ ಮಾನವೀಯ ಸಮಾಜವನ್ನು ಕಟ್ಟಲು ಬಯಸುತ್ತಾರೆ. ಈ ಹಾದಿಯಲ್ಲಿ ಮೈಸೂರು …

ಉತ್ತರಖಂಡದ ಡೆಹ್ರಾಡೂನಿನ ಘರವಾಲ್ ಎಂಬಲ್ಲಿನ ಒಂದು ಫುಟ್‌ಪಾತ್ ಪಕ್ಕದಲ್ಲಿ 1989ರ ನವೆಂಬರ್ 1ರಂದು ಹುಟ್ಟಿದ ಮೊಯ್ ಮೊಯ್ ತನ್ನ ಹೆತ್ತವರ ಹದಿಮೂರನೇ ಸಂತಾನ. ಮೊಯ್ ಮೊಯ್ ಎಂಬುದು ಚೀನಾದ ಕ್ಯಾಂಟೊನಿಸ್ ಭಾಷೆಯ ಶಬ್ದ. ಇದರರ್ಥ ‘ಪುಟ್ಟ ತಂಗಿ’ ಅಂತ. ಅವಧಿ ತುಂಬುವ …

    ಕಳೆದ ವಾರದ ಅಂಕಣದಲ್ಲಿ ಏಕಪರದೆಯ ಚಿತ್ರಮಂದಿರಗಳ ಸಮಸ್ಯೆಯ ಕುರಿತಂತೆ ಪ್ರಸ್ತಾಪಿಸಲಾಗಿತ್ತು. ಏಕಪರದೆಯ ಚಿತ್ರಮಂದಿರಗಳು ಮುಚ್ಚುವ ಕುರಿತಂತೆ ಹೇಳಲಾಗಿತ್ತು. ಇದೀಗ ಈ  ಬೆಳವಣಿಗೆ ಇನ್ನಷ್ಟು ಚರ್ಚೆಯಾಗತೊಡಗಿದೆ. ಸಂಬಂಧಪಟ್ಟವರು ಕೂಡಲೇ ಈ ಕಡೆ ಗಮನಹರಿಸದೆ ಹೋದರೆ, ಉಳಿದಿರುವ ಚಿತ್ರಮಂದಿರಗಳಲ್ಲಿ ಕೆಲವು ಮುಚ್ಚಬಹುದು. ಇನ್ನು ಕೆಲವು ಇದ್ದರೂ ಕನ್ನಡ ಚಿತ್ರಗಳ ಪಾಲಿಗೆ …

ಜಿ.ಪಿ.ಬಸವರಾಜು   ನ್ಯಾಯ ನಿಷ್ಠುರಿ, ದಾಕ್ಷಿಣ್ಯಪರ ನಾನಲ್ಲ ಲೋಕವಿರೋಧಿ ಶರಣನಾರಿಗಂಜುವನಲ್ಲ... ಬಸವಣ್ಣನವರ ವಚನದ ಈ ಸಾಲುಗಳು ಪ್ರಸಿದ್ಧವಾಗಿದ್ದರೂ, ನ್ಯಾಯನಿಷ್ಠುರಿಗಳು ಸಿಕ್ಕುವುದು ತೀರಾ ಅಪರೂಪ. 88 ವರ್ಷಗಳ ತುಂಬು ಬಾಳನ್ನು ಬಾಳಿ ಈ ಭೂಮಿಗೆ ವಿದಾಯ ಹೇಳಿದ (ಮೇ 27, 2023) ಪ್ರೊ.ಜಿ.ಎಚ್.ನಾಯಕರ ಬದುಕನ್ನು, ಅವರ ಒಳಬಾಳಿನ ತಿರುಳನ್ನು, ನಿಲುವು ನೋಟಗಳನ್ನು, ಹೋರಾಟದ ಕೆಚ್ಚನ್ನು ಕಂಡವರಿಗೆ ಬಸವಣ್ಣನವರ …

    ವಾಜಪೇಯಿ ಅವರ ಈ ಚಿತ್ರ ನೋಡಿದಾಗ, ತಗಡೂರು ರಾಮಚಂದ್ರ ರಾಯರು ನೆನಪಾದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ತಗಡೂರರಿಗೆ ಜಮ್ನಾಲಾಲ್ ಬಜಾಜ್ ಪ್ರಶಸ್ತಿ ಬಂದಾಗ ಮೈಸೂರಿನ ಶತಮಾನೋತ್ಸವ ಭವನದಲ್ಲಿ ಪೌರ ಸನ್ಮಾನ ಏರ್ಪಡಿಸಿದ್ದರು (1983). ನ್ಯಾಯಮೂರ್ತಿ ನಿಟ್ಟೂರು ಶ್ರೀನಿವಾಸರಾಯರದೇ ಅಧ್ಯಕ್ಷತೆ. ಗಾಂಧಿ ಟೋಪಿಯನ್ನು ಹಾಕಿದ್ದ ಎಂಬತ್ತೆಂಟು …

ಪುರುಷ ಪ್ರಧಾನ ಭಾರತೀಯ ಕುಟುಂಬಗಳಲ್ಲಿ ಹೆಣ್ಣು ಮಗು ಹುಟ್ಟಿದರೆ ಮೂಗು ಮುರಿಯುವುದು ಒಂದು ಸಾಮಾನ್ಯ ಸಂಗತಿ. ಹೆಣ್ಣು ಭ್ರೂಣ ಹತ್ಯೆಯೂ ಅಷ್ಟೇ ಸಾಮಾನ್ಯವೆಂಬಂತೆ ಅವ್ಯಾಹತವಾಗಿ ನಡೆಯುತ್ತದೆ. ಮುಖ್ಯವಾಗಿ, ಉತ್ತರ ಭಾರತದ ರಾಜ್ಯಗಳಲ್ಲಿ. ಆದರೆ, ಮಧ್ಯಪ್ರದೇಶದ ಬೇಡಿಯಾ ಬುಡಕಟ್ಟು ಜನಾಂಗ ಇದಕ್ಕೊಂದು ಅಪವಾದ. ಈ ಜನಾಂಗದಲ್ಲಿ ಹೆಣ್ಣು ಮಕ್ಕಳು ಹುಟ್ಟಿದರೆ ಕುಟುಂಬಗಳು …

ಹೊಸ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದೆ ಮಂಡಿಸಿದ ಮುಂಗಡ ಪತ್ರಗಳಲ್ಲಿ ಕನ್ನಡ ಚಿತ್ರರಂಗಕ್ಕೆ ಒಂದಿಲ್ಲೊಂದು ಕೊಡುಗೆ ನೀಡಿದ್ದಾರೆ. ಕನ್ನಡ ಚಿತ್ರಗಳಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಅವರ ಅವಧಿಯಲ್ಲಾಯಿತು (ಈಗ ಜಿಎಸ್‌ಟಿ ಜಾರಿಗೆ ಬಂದ ನಂತರ ಅದಿಲ್ಲ). ಪರಭಾಷಾ ಚಿತ್ರಗಳಿಗೆ ಮೊದಲು ಇದ್ದ ಶೇ.110ನ್ನು …

Stay Connected​
error: Content is protected !!