ಅಶ್ವತ್ಥ ನಾರಾಯಣ ಸಚಿವರೋ? ರೌಡಿಯೋ? ಸಿದ್ದರಾಮಯ್ಯರವರನ್ನು ‘ಹೊಡೆದು ಹಾಕಬೇಕು’ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣರವರು, ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರನ್ನು ಟೀಕಿಸುವ ಭರದಲ್ಲಿ ಈ ರೀತಿ ಹೇಳಿಕೆ ನೀಡಿರುವುದು ಸಭ್ಯತೆಯೇ ಎಂದು ಪ್ರಶ್ನಿಸುವಂತಾಗಿದೆ. ಡಾ.ಅಶ್ವತ್ಥ ನಾರಾಯಣರವರು ಸಿದ್ದರಾಮಯ್ಯರವರನ್ನು ಟಿಪ್ಪು ಸುಲ್ತಾನ್ಗೆ …










