Mysore
29
light rain

Social Media

ಗುರುವಾರ, 13 ಆಗಸ್ಟ್ 2026
Light
Dark

ಎಡಿಟೋರಿಯಲ್

Homeಎಡಿಟೋರಿಯಲ್

    ಕಳೆದ ಶುಕ್ರವಾರ ‘ಕನ್ನಡ ಚಿತ್ರರಂಗ 90’ರ ಎರಡು ಕಾರ್ಯಕ್ರಮಗಳಿದ್ದವು. ಒಂದನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯು ಉದ್ಯಮದ ಸಂಘಟನೆಗಳು ಮತ್ತು ಚಲನಚಿತ್ರ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಹಮ್ಮಿಕೊಂಡರೆ, ಇನ್ನೊಂದನ್ನು ಕಿರುತೆರೆಯ ಉತ್ಸಾಹಿಗಳು ನಡೆಸಿದರು. ಎರಡೂ ಕಾರ್ಯಕ್ರಮಗಳು ಕೊನೆಯ ಕ್ಷಣದಲ್ಲಿ ಹಮ್ಮಿಕೊಂಡವು. ಕನ್ನಡ ಚಿತ್ರೋದ್ಯಮದ ಆದ್ಯಪ್ರವರ್ತಕರಿಗೆ ಸಲ್ಲಬೇಕಾದ …

  ಡಿಸಿ ಕಚೇರಿಗೆ ಬಂದೋಬಸ್ತ್‌ಗಾಗಿ ಹೋಗಿದ್ದವನು ಊಟಕ್ಕೆ ನೇರವಾಗಿ ಮನೆಗೆ ಹೋದೆ. ಮಧ್ಯಾಹ್ನ ಮೂರು ಮೀರಿತ್ತು. ಬೆಳಿಗ್ಗೆಯಿಂದ ಬಿಸಿಲಲ್ಲಿ ಬೆಂದು ವಿಪರೀತ ಸುಸ್ತಾಗಿತ್ತು. ಊಟ ಮಾಡಿ ಉರುಳೋಣವೆಂದು ತಟ್ಟೆ ಮುಂದೆ ಕುಳಿತೆ. ಅರ್ಧ ಸಾಗಿತ್ತು. ಠಾಣೆಯಿಂದ ಕರೆ. ಫೋನೆತ್ತಿಕೊಂಡೆ. ಲಷ್ಕರ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆರ್. ರಾಜೇಂದ್ರ ಮಾತಾಡುತ್ತಿದ್ದರು. “ಅಟ್ರಾಸಿಟಿ ಕೇಸು ಬಂದಿದೆ …

ಕೆ.ಎನ್.ಲಿಂಗಪ್ಪ ಮಾಜಿ ಸದಸ್ಯರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ.   ಬೇಡಗಂಪಣ- ಆ ಜನರೇ ಹೇಳಿಕೊಳ್ಳುವಂತೆ ಅದೊಂದು ಬುಡುಕಟ್ಟು ಸಮುದಾಯ. ಮಲೆ ಮಹದೇಶ್ವರ ಬೆಟ್ಟ ಮತ್ತು ಆಜು-ಬಾಜಿನಲ್ಲಿ ನೆಲೆ ಕಂಡುಕೊಂಡಿರುವ ಒಂದು ಪುಟ್ಟ ಸಮುದಾಯವಿದು. ಅಂದಾಜು 12000 ದಷ್ಟು ಜನ ಸಂಖ್ಯೆ ಇರುವ ಇವರು ಬೆಟ್ಟದ ಇಳಿಜಾರಿನಲ್ಲಿ …

  ನಮ್ಮ ಬಾಳಿನ ಮಹತ್ವದೆನಿಸುವ ಎಷ್ಟೋ ಘಟನೆಗಳು ಆಕಸ್ಮಿಕಗಳಿಂದ ಸಂಭವಿಸಿರುತ್ತವೆ. ನಾವು ಬದುಕಲು ಆರಿಸಿಕೊಂಡ ಊರು, ಬೀದಿ-ಮನೆ, ವೃತ್ತಿ, ಮಾಡುವ ಪಯಣ, ಪ್ರವಾಸದಲ್ಲಿ ಆಕಸ್ಮಿಕವಾಗಿ ಸಿಕ್ಕ ಜನರ ಸಂಗ, ಓದಿದ ಪುಸ್ತಕ, ನೋಡುವ ಸಿನಿಮಾ-ಇವು ನಮ್ಮ ಅನುಭವ ಮತ್ತು ಆಲೋಚನ ಕ್ರಮವನ್ನು ರೂಪಿಸುತ್ತವೆ; ಜೀವನಕ್ಕೆ ಅನಿರೀಕ್ಷಿತ ತಿರುವನ್ನು ಕೊಡುತ್ತವೆ. ನಮ್ಮ ಮನೆತನದಲ್ಲಿ ಆಗಿಹೋದ ಕಲ್ಯಾಣ ಪ್ರಸಂಗಗಳು …

ಪ್ರೊ.ಆರ್.ಎಂ.ಚಿಂತಾಮಣಿ ಅಂಕಣ ಮೂರು ತಿಂಗಳ ನಂತರ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಒಂಬತ್ತು ವರ್ಷಗಳು ತುಂಬುತ್ತವೆ. ಮುಂದಿನದು ಚುನಾವಣಾ ಹಂತದ ವರ್ಷ. ಯಾವುದೇ ಪೂರ್ವಗ್ರಹವಿಲ್ಲದೆ ವಸ್ತುನಿಷ್ಠವಾಗಿ ಮೋದಿ ಸರ್ಕಾರ ಸಾಧನೆ ಮತ್ತು ಸೋಲುಗಳನ್ನು ವಿಮರ್ಶೆ ಮಾಡಲು ಇದು ಸುಸಮಯ. ಈ ಎರಡು ಅವಧಿಯಲ್ಲಿ …

ಚುಟುಕು ಮಾಹಿತಿ ಕೇಂದ್ರ ಸರ್ಕಾರ 30  ಲಕ್ಷ ಟನ್ ಗೋಧಿಯನ್ನು ಮುಕ್ತ ಮಾರುಕಟ್ಟೆಗೆ ಬಿಡುವುದಾಗಿ ಹೇಳಿದ ಬಳಿಕ ಈಗ ಗೋಧಿ ಹಾಗೂ ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚುವರಿ 20 ಲಕ್ಷ ಟನ್ ಗೋಧಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಗೋಧಿ …

ವಸು ವತ್ಸಲೆ, ಕವಯಿತ್ರಿ, ಬೆಂಗಳೂರು. ಜಾನಪದ ಲೋಕದ ರಮ್ಯಾದ್ಭುತ ಕಲೆ ನಾಟಕ. ಅನಾದಿ ಕಾಲದಿಂದಲೂ ರಂಗು ರಮ್ಯತೆಯಿಂದ ಶ್ರೀಮಂತವಾಗಿ, ಪ್ರತಿಭಾ ಸಂಪನ್ನತೆಯಿಂದ ಜನಮನ ತಲುಪಿ ಹೊಸ ಆಯಾಮವನ್ನೇ ನಟನಾ ಕ್ಷೇತ್ರ ಪಡೆದುಕೊಂಡು ಬಂದಿದೆ. ಈ ನಿಟ್ಟಿನಲ್ಲಿ ಒಬ್ಬ ರಂಗಕರ್ಮಿಯ ಜೀವನ, ಸಾಧನೆಯನ್ನು …

 ಬರುವ ಮಾರ್ಚ್ 3ರ ಶುಕ್ರವಾರ, ಕನ್ನಡ ಚಿತ್ರರಂಗ 90ನೇ ವರ್ಷಕ್ಕೆ ಕಾಲಿಡಲಿದೆ. ಕಳೆದ ವರ್ಷ ಕನ್ನಡ ಚಿತ್ರರಂಗದತ್ತ ಎಲ್ಲರೂ ಹೊರಳಿ ನೋಡುವಂತೆ ಮಾಡುವ ಚಿತ್ರಗಳು ತಯಾರಾದವು ಎನ್ನುವ ಹೆಗ್ಗಳಿಕೆಯೊಂದಿಗೆ 90ನೇ ವರ್ಷಕ್ಕೆ ಕಾಲಿಡುತ್ತಿರುವ ಕನ್ನಡ ಚಿತ್ರರಂಗ, ಉಳಿದ ಭಾರತೀಯ ಭಾಷಾ ಚಿತ್ರರಂಗಗಳಂತೆ ಇದೆಯೇ ಎನ್ನುವ ಪ್ರಶ್ನೆ …

ಕೇಂದ್ರ ಸರ್ಕಾರ 30 ಲಕ್ಷ ಟನ್ ಗೋಧಿಯನ್ನು ಮುಕ್ತ ಮಾರುಕಟ್ಟೆಗೆ ಬಿಡುವುದಾಗಿ ಹೇಳಿದ ಬಳಿಕ ಈಗ ಗೋಧಿ ಹಾಗೂ ಗೋಧಿ ಹಿಟ್ಟಿನ ಬೆಲೆಯನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚುವರಿ 20 ಲಕ್ಷ ಟನ್ ಗೋಧಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಗೋಧಿ ಬೆಲೆಯು ಕೆ.ಜಿ.ಗೆ …

ಆತ ತುಂಬು ಆಸಕ್ತಿವಹಿಸಿ ದುಭಾಷಿಯಾಗಿ ನೆರವು ನೀಡಿದ. ಸತ್ತವರ ಇತ್ಯೋಪರಿಗಳನ್ನು ಕೇಳಿಕೊಂಡು ತಿಳಿಸುತ್ತಾ ಹೋದ. ನಮ್ಮ ಕೆಲಸ ಸುಸೂತ್ರವಾಯಿತು. “ಏನು ಕೆಲಸ ಮಾಡ್ತಿದ್ದೀರಿ?" ಕೇಳಿದೆ. “ಫಾರೆಸ್ಟ್ ಕಂತ್ರಾಟು ಮಾಡ್ತಿದ್ದೇನೆ" ಅವನೆಂದ. ಹೆಸರು, ವೀರಪ್ಪನ್ ! ಎರಡು ಗಂಟೆ ವೇಳೆಗೆ ನನ್ನ ಕೆಲಸ ಮುಗಿಯಲು ಬಂದಿತ್ತು. ಶವಗಳನ್ನು ಪೋಸ್ಟ್‌ಮಾರ್ಟಂ ಮಾಡಲು ಡಾಕ್ಟರಿಗೆ ಒಪ್ಪಿಸಬೇಕಿತ್ತು. ಪೋಸ್ಟ್‌ಮಾರ್ಟಂ …

Stay Connected​
error: Content is protected !!