Mysore
22
light rain

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ

Homeಓದುಗರ ಪತ್ರ

ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದಲ್ಲಿಯೇ ಸಾರ್ವಜನಿಕರು ಸುರಕ್ಷಿತವಾಗಿ ರಸ್ತೆ ದಾಟಲಿ ಎಂಬ ಉದ್ದೇಶದಿಂದ ಅಂಡರ್ ಪಾಸನ್ನು ನಿರ್ಮಿಸಲಾಗಿದೆ. ಈ ಅಂಡರ್ ಪಾಸ್ ನಿರ್ಮಿಸಿ ೨೫ ವರ್ಷಗಳ ಮೇಲಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಸಂಪೂರ್ಣ ಹದಗೆಟ್ಟುಹೋಗಿದೆ. ಅಲ್ಲದೆ ಇಲ್ಲಿನ ಅನೈರ್ಮಲ್ಯ ವಾತಾವರಣದಿಂದಾಗಿ ಸಾರ್ವ …

ಆಗಸ್ಟ್ 28ರಿಂದ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ. ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆಯಲ್ಲಿ ಹರ್ವಿಂದರ್ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಚಿನ್ನದ ಪದಕ ಗೆದ್ದು, ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಪ್ಯಾರಾಲಿಂಪಿಕ್ಸ್‌ನ ಬಿಲ್ಲುಗಾರಿಕೆ …

ಗಣೇಶ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗ್ರಾಮದ ಪ್ರತಿ ಬೀದಿಯಲ್ಲಿಯೂ ಯುವಕರು ಒಗ್ಗೂಡಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮದಿಂದ ಪೂಜಿಸುತ್ತಾರೆ. ಕೆಲವೆಡೆ ಮೂರು ದಿನಗಳ ಕಾಲ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜಿಸಿದರೆ, ಇನ್ನೂ ಕೆಲ ಭಾಗಗಳಲ್ಲಿ ತಿಂಗಳುಗಟ್ಟಲೇ ಪೂಜಿಸುವವರೂ ಇದ್ದಾರೆ. ನಿಗದಿತ …

ಓದುಗರ ಪತ್ರ

ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಾಣದ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷ ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಪ್ರತಿಮೆ ನಿರ್ಮಾಣದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಶೀಘ್ರ ಮುಗಿಯುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚದಲ್ಲಿ …

dgp murder case

ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಸರ್ಕಾರ ಕಲಿಸಿಕೊಡಬೇಕಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಸಲುವಾಗಿ ದೂರದ ಜಿಲ್ಲೆಗಳಿಗೆ ಅಭ್ಯರ್ಥಿಗಳು ಬರಬೇಕಾಗಿದೆ. ಕೆಲ ಅಭ್ಯರ್ಥಿಗಳು …

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಕಲ ತಯಾರಿಗಳನ್ನೂ ಮಾಡಿಕೊಳ್ಳಲಾಗುತ್ತಿದೆ. ಪ್ರತಿಬಾರಿಯೂ ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ವೀಕ್ಷಣೆಗೆ ಪಾಸ್‌ಗಳನ್ನು ವಿತರಿಸಲಾಗುತ್ತದೆ. ಆದರೆ ಈ ಪಾಸ್‌ಗಳು ಸಾರ್ವಜನಿಕರಿಗೆ ಲಭ್ಯವಾಗುವ ಮೊದಲೇ ಶೇ.70ರಷ್ಟನ್ನು ರಾಜಕಾರಣಿಗಳು ಹಾಗೂ ಅವರ ಬೆಂಬಲಿಗರು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕರು …

ಓದುಗರ ಪತ್ರ

ಡಾ.ಪಿ.ವಿ.ನಾಗರಾಜುರವರು ತಮ್ಮ ಸಂಶೋಧನಾ ಪ್ರಬಂಧವನ್ನು 'ಹಚ್ಚೇವು ಕನ್ನಡದ ದೀಪ' ಎಂಬ ಹೆಸರಿನಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿದ್ದಾ ರೆಂಬುದಾಗಿ 'ಆಂದೋಲನ' ದಿನಪತ್ರಿಕೆಯಲ್ಲಿ ಲೇಖನವೊಂದು ಪ್ರಕಟಗೊಂಡಿದ್ದು, ಪಿ.ವಿ.ನಾಗರಾಜುರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. 'ಕರ್ನಾಟಕ ರಾಜ್ಯವು ರೂಪುಗೊಳ್ಳುವಲ್ಲಿ, ರೂಪುಗೊಂಡ ಬಳಿಕ ತನ್ನ ಚಹರೆಯನ್ನು ರೂಪಿಸಿಕೊಳ್ಳುವಲ್ಲಿ ಚಲನಚಿತ್ರೋದ್ಯಮವು …

ಓದುಗರ ಪತ್ರ

ಮೊನ್ನೆ ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯರವರು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ 'ದೇವರಾಜ ಅರಸು ಸಿಟಿ' ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು …

ಓದುಗರ ಪತ್ರ

ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್‌ ಗಳ ಮುಖ್ಯಸ್ಥರ ಜತೆ ನಡೆಸಿದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ. ಬ್ಯಾಂಕುಗಳ ಠೇವಣಿ ಹೆಚ್ಚಿಸಲು …

ಓದುಗರ ಪತ್ರ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ಒಳಪಡುವ ಪದವಿ ಕಾಲೇಜುಗಳಲ್ಲಿ 2021-2022ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಈವರೆಗೂ ಅಧಿಕೃತ ಪದವಿ ಪ್ರಮಾಣಪತ್ರಗಳು ಲಭ್ಯವಾಗಿಲ್ಲ. ಪದವಿ ವ್ಯಾಸಂಗ ಮುಗಿದು ಎರಡು ವರ್ಷಗಳೇ ಕಳೆದಿದರೂ ಪದವಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡುವ ಬಗ್ಗೆ ವಿಶ್ವವಿದ್ಯಾನಿಲಯದಲ್ಲಿ ಈವರೆಗೂ ಯಾವುದೇ ತಯಾರಿ …

Stay Connected​
error: Content is protected !!