• ಎಸ್.ಹರ್ಷಿತಾ
ನನ್ನ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಜತೆಗೆ ಆರೋಗ್ಯವನ್ನು ಕಾಪಾಡಿಕೊಂಡು ನನ್ನ ಚರ್ಮದ ಕಾಂತಿಯನ್ನೂ ಹೆಚ್ಚಿಸಿಕೊಳ್ಳಲು ಪ್ರತಿದಿನ ಮುಂಜಾನೆ ಒಂದು ಲೋಟ ಬಿಸಿ ನೀರಿಗೆ ಒಂದು ಚಿಟಿಕಿ ಅರಿಶಿನ ಜೊತೆಗೆ ಸ್ವಲ್ಪ ನಿಂಬೆ ರಸ ಬೆರೆಸಿ ಕುಡಿಯುತ್ತೇನೆ. ಅರಿಶಿನ ಮಿಶ್ರಿತ ನೀರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜತೆಗೆ ದೇಹದಲ್ಲಿನ ಕಲ್ಮಶವನ್ನೂ ಹೊರಹಾಕಲು ಸಹಾಯ ಮಾಡುತ್ತದೆ. ಶೀತ, ಜ್ವರದಿಂದ ನಿಮ್ಮನ್ನು ದೂರವಿರಿಸುತ್ತದೆ. ಅಲ್ಲದೆ ಕೀಲು ನೋವಗಳನ್ನೂ ನಿವಾರಿಸುತ್ತದೆ.
ಇದರೊಂದಿಗೆ ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಅರಿಶಿನದಲ್ಲಿರುವ ಬ್ಯಾಕ್ಟಿರಿಯಾ ವಿರೋಧಿ ಗುಣವು ಒಟ್ಟಾರೆ ದೇಹದ ಆರೋಗ್ಯಕ್ಕೆ ಒಳ್ಳೆಯದು. ಇದರೊಂದಿಗೆ ಅರಿಶಿನ ಮಿಶ್ರಿತ ನೀರು ತೂಕ ನಷ್ಟಕ್ಕೆ ಸಹಾಯಕವಾಗುತ್ತದೆ. ಗಮನಿಸ ಬೇಕಾದ ವಿಷಯವೆಂದರೆ ಜೀರ್ಣಾಂಗ ವ್ಯವಸ್ಥೆಯನ್ನು ಇದು ಸುಧಾರಿಸುತ್ತದೆ. ಇದರೊಂದಿಗೆ ನಮ್ಮ ಚರ್ಮಕ್ಕೂ ಇದು ಒಳ್ಳೆಯದು. ಇದನ್ನು ನಿಯಮಿತವಾಗಿ ಸೇವಿಸುವ ಮೂಲಕ ಅಲರ್ಜಿಯಂತಹ ಸಮಸ್ಯೆಗಳಿಂದ ದೂರವಿರಬಹುದು. (ಹರ್ಷಿತಾ ಅವರು ಮೈಸೂರಿನಲ್ಲಿ ಜಿಮ್ ನಡೆಸುತ್ತಿದ್ದಾರೆ)
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…
ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…
ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…
ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…