ಅಂಕಣಗಳು

ಅರಿಶಿನ ಮಿಶ್ರಿತ ಬಿಸಿ ನೀರು

• ಎಸ್.ಹರ್ಷಿತಾ

ನನ್ನ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಜತೆಗೆ ಆರೋಗ್ಯವನ್ನು ಕಾಪಾಡಿಕೊಂಡು ನನ್ನ ಚರ್ಮದ ಕಾಂತಿಯನ್ನೂ ಹೆಚ್ಚಿಸಿಕೊಳ್ಳಲು ಪ್ರತಿದಿನ ಮುಂಜಾನೆ ಒಂದು ಲೋಟ ಬಿಸಿ ನೀರಿಗೆ ಒಂದು ಚಿಟಿಕಿ ಅರಿಶಿನ ಜೊತೆಗೆ ಸ್ವಲ್ಪ ನಿಂಬೆ ರಸ ಬೆರೆಸಿ ಕುಡಿಯುತ್ತೇನೆ. ಅರಿಶಿನ ಮಿಶ್ರಿತ ನೀರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜತೆಗೆ ದೇಹದಲ್ಲಿನ ಕಲ್ಮಶವನ್ನೂ ಹೊರಹಾಕಲು ಸಹಾಯ ಮಾಡುತ್ತದೆ. ಶೀತ, ಜ್ವರದಿಂದ ನಿಮ್ಮನ್ನು ದೂರವಿರಿಸುತ್ತದೆ. ಅಲ್ಲದೆ ಕೀಲು ನೋವಗಳನ್ನೂ ನಿವಾರಿಸುತ್ತದೆ.

ಇದರೊಂದಿಗೆ ಅರಿಶಿನದಲ್ಲಿರುವ ಕರ್ಕ್ಯುಮಿನ್ ಅಂಶ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಅರಿಶಿನದಲ್ಲಿರುವ ಬ್ಯಾಕ್ಟಿರಿಯಾ ವಿರೋಧಿ ಗುಣವು ಒಟ್ಟಾರೆ ದೇಹದ ಆರೋಗ್ಯಕ್ಕೆ ಒಳ್ಳೆಯದು. ಇದರೊಂದಿಗೆ ಅರಿಶಿನ ಮಿಶ್ರಿತ ನೀರು ತೂಕ ನಷ್ಟಕ್ಕೆ ಸಹಾಯಕವಾಗುತ್ತದೆ. ಗಮನಿಸ ಬೇಕಾದ ವಿಷಯವೆಂದರೆ ಜೀರ್ಣಾಂಗ ವ್ಯವಸ್ಥೆಯನ್ನು ಇದು ಸುಧಾರಿಸುತ್ತದೆ. ಇದರೊಂದಿಗೆ ನಮ್ಮ ಚರ್ಮಕ್ಕೂ ಇದು ಒಳ್ಳೆಯದು. ಇದನ್ನು ನಿಯಮಿತವಾಗಿ ಸೇವಿಸುವ ಮೂಲಕ ಅಲರ್ಜಿಯಂತಹ ಸಮಸ್ಯೆಗಳಿಂದ ದೂರವಿರಬಹುದು. (ಹರ್ಷಿತಾ ಅವರು ಮೈಸೂರಿನಲ್ಲಿ ಜಿಮ್ ನಡೆಸುತ್ತಿದ್ದಾರೆ)

 

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

1 hour ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

11 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

16 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

16 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

16 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

21 hours ago