ಓದುಗರ ಪತ್ರ
ಚೀನಾ ಸೇನೆ ಭಾರತದ ಸುಮಾರು ೨ ಸಾವಿರ ಚದರ ಕಿಲೋ ಮೀಟರ್ ಭೂಮಿಯನ್ನು ಕಬಳಿಸಿದೆ ಎಂದಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿರುವುದು ಸರಿಯಾಗಿದೆ. ಉನ್ನತ ಸ್ಥಾನದಲ್ಲಿರುವವರು ಯಾವುದೇ ಸಾಕ್ಷಿ ಆಧಾರಗಳಿಲ್ಲದೇ ಸಾಮಾನ್ಯ ಪ್ರಜೆಯಂತೆ ಮಾತನಾಡಿ ದೇಶದ ಘನತೆ ಕುಗ್ಗಿಸುವುದು ತರವಲ್ಲ.
ವಿರೋಧಪಕ್ಷದ ನಾಯಕ ಸ್ಥಾನದಲ್ಲಿರುವವರಿಗೆ ಆ ಸ್ಥಾನದ ಘನತೆ, ಗೌರವ, ಮಹತ್ವದ ಅರಿವಿರಬೇಕು. ಇಂತಹ ಸೂಕ್ಷ್ಮ ವಿಚಾರವನ್ನು ಸಾರ್ವಜನಿಕ ವೇದಿಕೆಯಲ್ಲಿ ಪ್ರಶ್ನಿಸುವ ಬದಲು ಸಂಸತ್ತಿನಲ್ಲಿ ಪ್ರಶ್ನಿಸಿ ಎಂದಿರುವ ನ್ಯಾಯಾಲಯ ಜನ ಪ್ರತಿನಿಧಿಗಳು ದೇಶದ ವಿಚಾರದಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂಬ ಸಂದೇಶ ಸಾರಿದೆ.
– ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…