ಓದುಗರ ಪತ್ರ
ಚೀನಾ ಸೇನೆ ಭಾರತದ ಸುಮಾರು ೨ ಸಾವಿರ ಚದರ ಕಿಲೋ ಮೀಟರ್ ಭೂಮಿಯನ್ನು ಕಬಳಿಸಿದೆ ಎಂದಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡು ಎಚ್ಚರಿಕೆ ನೀಡಿರುವುದು ಸರಿಯಾಗಿದೆ. ಉನ್ನತ ಸ್ಥಾನದಲ್ಲಿರುವವರು ಯಾವುದೇ ಸಾಕ್ಷಿ ಆಧಾರಗಳಿಲ್ಲದೇ ಸಾಮಾನ್ಯ ಪ್ರಜೆಯಂತೆ ಮಾತನಾಡಿ ದೇಶದ ಘನತೆ ಕುಗ್ಗಿಸುವುದು ತರವಲ್ಲ.
ವಿರೋಧಪಕ್ಷದ ನಾಯಕ ಸ್ಥಾನದಲ್ಲಿರುವವರಿಗೆ ಆ ಸ್ಥಾನದ ಘನತೆ, ಗೌರವ, ಮಹತ್ವದ ಅರಿವಿರಬೇಕು. ಇಂತಹ ಸೂಕ್ಷ್ಮ ವಿಚಾರವನ್ನು ಸಾರ್ವಜನಿಕ ವೇದಿಕೆಯಲ್ಲಿ ಪ್ರಶ್ನಿಸುವ ಬದಲು ಸಂಸತ್ತಿನಲ್ಲಿ ಪ್ರಶ್ನಿಸಿ ಎಂದಿರುವ ನ್ಯಾಯಾಲಯ ಜನ ಪ್ರತಿನಿಧಿಗಳು ದೇಶದ ವಿಚಾರದಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂಬ ಸಂದೇಶ ಸಾರಿದೆ.
– ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…