-ಆರ್.ಎಸ್.ಆಕಾಶ್
ಹಿಂದೆ ಮನುಷ್ಯ ತನ್ನ ಭಾವನೆಗಳನೆಲ್ಲವನ್ನು ಬರಹ ರೂಪಕ್ಕೆ ಇಳಿಸುತ್ತಿದ್ದ. ಆದರೆ ಮನುಷ್ಯ ಬುದ್ದಿವಂತನಾಗುತ್ತಾ ಕಾಲಕ್ಕೆ ತಕ್ಕಂತೆ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಸಮಾಜವನ್ನು ಮುಂದೆ ಕೊಂಡ್ಯೊಲು ಶುರುಮಾಡಿದ. ಆದರ ಪರಿಣಾಮವಾಗಿ ಹುಟ್ಟಿಕೊಂಡಿದ್ದೇ ಇನ್ಸ್ತ್ರ್ಟಾಗ್ರಾಮ್.
ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಇನ್ಸ್ತ್ರ್ಟಾಗ್ರಾಮ್ ಮೊದಲ ಸಾಲಿನಲ್ಲಿ ನಿಲ್ಲತ್ತದೆ. ಇನ್ಸ್ತ್ರ್ಟಾಗ್ರಾಮ್ ಎಂಬ ಮಾಯಾ ಲೋಕ ಯಾರಿಗೆ ತಾನೆ ತಿಳಿದಿಲ್ಲ ಹೇಳಿ? ಶಾಲೆಗೆ ಹೋಗುವ ಪುಟ್ಟ ಮಗುವಿನಿಂದಿಡಿದು ವೋಂವೃದ್ಧರವರೆಗೂ ಬಹುತೇಕರು ಬಲ್ಲವರೆ.
ಇವುಗಳನ್ನು ಬಳಸದೆ ದಿನ ಕಳೆಯುವುದು ಒಂದು ರೀತಿಯಲ್ಲಿ ಸವಾಲಿನ ಕೆಲಸವಾಗಿಬಿಟ್ಟಿದೆ. ಅದರಲ್ಲೂ ಯುವ ಜನರಂತು ಸಾಮಾಜಿಕ ಜಾಲತಾಣಗಳ ದಾಸರಾಗಿದ್ದಾರೆ. ಪ್ರತಿೊಂಂದು ಸಾಮಾಜಿಕ ಜಾಲತಾಣವೂ ಸಹ ಒಳ್ಳೆಯ ಉದ್ದೇಶಗಳಿಂದಲೆ ಶುರುವಾದರೂ, ಉದ್ದೇಶ ಕೆಟ್ಟದಕ್ಕಾಗಿ ಬಳಸಿಕೊಳ್ಳುವುದು ಉಂಟು.
ಅನುಕೂಲಗಳು
೧. ಇದೊಂದು ಮನರಂಜನೆಯ ತಾಣವಾಗಿದ್ದು, ಹಾಸ್ಯ, ಸಂಗೀತ, ನೃತ್ಯ, ಸಿನಿಮಾ ಹೀಗೆ ವಿವಿಧ ಬಗೆಯ ಮನರಂಜನೆಗಳನ್ನು ಬಳಕೆದಾರರಿಗೆ ನಿಡುತ್ತದೆ.
೨. ಪ್ರಪಂಚದ ನಾನಾ ದೇಶಗಳ ಬಳಕೆದಾರರನ್ನು ಪರಿಚಯ ಮಾಡಿಕೊಂಡು ಸಂಪರ್ಕ ಸಾಧಿಸಲು ಸಹಕಾರಿಯಾಗಿದೆ.
೩. ಪ್ರತಿಭೆಗಳ ಪ್ರದರ್ಶನಕ್ಕೆ ಇದೊಂದು ಅದ್ಬುತ ವೇದಿಕೆಯಾಗಿದ್ದು, ರೀಲ್ಸಗಳ ಮೂಲಕ ತಮ್ಮ ನಟನ ಕೌಶಲ್ಯಗಳು ಇತ್ಯಾದಿ ಗಳನ್ನು ಪ್ರದರ್ಶನ ಮಾಡುವ ಮೂಲಕ ಪಾಪ್ಯುಲರ್ ಆಗಬಹುದು.
ಅನಾನುಕೂಲಗಳು
೧. ಎಚ್ಚರ ತಪ್ಪಿದರೆ ನಾವು ಹಾಕುವ ಪೋಟೋ ವಿಡಿೋಂ ಗಳನ್ನು ದುಷ್ಟರು ದುರುಪೋಂಪಗಿಸುವುದುಂಟು.
೨. ನಕಲಿ ಖಾತೆಗಳ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುವ ಮೂಲಕ ಬ್ಲ್ಯಾಕ್ ಮೇಲ್ ಮಾಡುವುದುಂಟು.
೨. ಕೆಲವೊಂದು ಟ್ರೋಲ್ ಫೇಜ್ ಗಳು ದುರುದ್ದೇಶದಿಣದ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಿ ಬಳಕೆದಾರರನ್ನು ದಿಕ್ಕು ತಪ್ಪಿಸುತ್ತವೆ.
ಲೈಂಗಿಕ ವಿಷಯಗಳು ಹೆಚ್ಚು ಪ್ರಚಲಿತವಾಗಿದ್ದು ಯುವಕರಿಗೆ ಲೈಂಗಿಕ ಪ್ರಚೋದನೆ ನೀಡುತ್ತವೆ.
೩. ಅತಿಯಾದ ಬಳಕೆಯಿಂದು ಇದು ವ್ಯಸನಕಾರಿಯು ಆಗಬಹುದು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…