ಇನ್ಸ್ಟಾಗ್ರಾಮ್‌ ಎಂಬ ಮಾಯಾ ಲೋಕದಲ್ಲಿ ಯುವ ಸಮೂಹ

-ಆರ್‌.ಎಸ್‌.ಆಕಾಶ್‌

ಹಿಂದೆ ಮನುಷ್ಯ ತನ್ನ ಭಾವನೆಗಳನೆಲ್ಲವನ್ನು ಬರಹ ರೂಪಕ್ಕೆ ಇಳಿಸುತ್ತಿದ್ದ. ಆದರೆ ಮನುಷ್ಯ ಬುದ್ದಿವಂತನಾಗುತ್ತಾ ಕಾಲಕ್ಕೆ ತಕ್ಕಂತೆ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಸಮಾಜವನ್ನು ಮುಂದೆ ಕೊಂಡ್ಯೊಲು ಶುರುಮಾಡಿದ. ಆದರ ಪರಿಣಾಮವಾಗಿ ಹುಟ್ಟಿಕೊಂಡಿದ್ದೇ ಇನ್ಸ್ತ್ರ್ಟಾಗ್ರಾಮ್.

ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಇನ್ಸ್ತ್ರ್ಟಾಗ್ರಾಮ್ ಮೊದಲ ಸಾಲಿನಲ್ಲಿ ನಿಲ್ಲತ್ತದೆ. ಇನ್ಸ್ತ್ರ್ಟಾಗ್ರಾಮ್ ಎಂಬ ಮಾಯಾ ಲೋಕ ಯಾರಿಗೆ ತಾನೆ ತಿಳಿದಿಲ್ಲ ಹೇಳಿ? ಶಾಲೆಗೆ ಹೋಗುವ ಪುಟ್ಟ ಮಗುವಿನಿಂದಿಡಿದು ವೋಂವೃದ್ಧರವರೆಗೂ ಬಹುತೇಕರು ಬಲ್ಲವರೆ.
ಇವುಗಳನ್ನು ಬಳಸದೆ ದಿನ ಕಳೆಯುವುದು ಒಂದು ರೀತಿಯಲ್ಲಿ ಸವಾಲಿನ ಕೆಲಸವಾಗಿಬಿಟ್ಟಿದೆ. ಅದರಲ್ಲೂ ಯುವ ಜನರಂತು ಸಾಮಾಜಿಕ ಜಾಲತಾಣಗಳ ದಾಸರಾಗಿದ್ದಾರೆ. ಪ್ರತಿೊಂಂದು ಸಾಮಾಜಿಕ ಜಾಲತಾಣವೂ ಸಹ ಒಳ್ಳೆಯ ಉದ್ದೇಶಗಳಿಂದಲೆ ಶುರುವಾದರೂ, ಉದ್ದೇಶ ಕೆಟ್ಟದಕ್ಕಾಗಿ ಬಳಸಿಕೊಳ್ಳುವುದು ಉಂಟು.

ಅನುಕೂಲಗಳು
೧. ಇದೊಂದು ಮನರಂಜನೆಯ ತಾಣವಾಗಿದ್ದು, ಹಾಸ್ಯ, ಸಂಗೀತ, ನೃತ್ಯ, ಸಿನಿಮಾ ಹೀಗೆ ವಿವಿಧ ಬಗೆಯ ಮನರಂಜನೆಗಳನ್ನು ಬಳಕೆದಾರರಿಗೆ ನಿಡುತ್ತದೆ.
೨. ಪ್ರಪಂಚದ ನಾನಾ ದೇಶಗಳ ಬಳಕೆದಾರರನ್ನು ಪರಿಚಯ ಮಾಡಿಕೊಂಡು ಸಂಪರ್ಕ ಸಾಧಿಸಲು ಸಹಕಾರಿಯಾಗಿದೆ.
೩. ಪ್ರತಿಭೆಗಳ ಪ್ರದರ್ಶನಕ್ಕೆ ಇದೊಂದು ಅದ್ಬುತ ವೇದಿಕೆಯಾಗಿದ್ದು, ರೀಲ್ಸಗಳ ಮೂಲಕ ತಮ್ಮ ನಟನ ಕೌಶಲ್ಯಗಳು ಇತ್ಯಾದಿ ಗಳನ್ನು ಪ್ರದರ್ಶನ ಮಾಡುವ ಮೂಲಕ ಪಾಪ್ಯುಲರ್ ಆಗಬಹುದು.

ಅನಾನುಕೂಲಗಳು
೧. ಎಚ್ಚರ ತಪ್ಪಿದರೆ ನಾವು ಹಾಕುವ ಪೋಟೋ ವಿಡಿೋಂ ಗಳನ್ನು ದುಷ್ಟರು ದುರುಪೋಂಪಗಿಸುವುದುಂಟು.
೨. ನಕಲಿ ಖಾತೆಗಳ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುವ ಮೂಲಕ ಬ್ಲ್ಯಾಕ್ ಮೇಲ್ ಮಾಡುವುದುಂಟು.
೨. ಕೆಲವೊಂದು ಟ್ರೋಲ್ ಫೇಜ್ ಗಳು ದುರುದ್ದೇಶದಿಣದ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಿ ಬಳಕೆದಾರರನ್ನು ದಿಕ್ಕು ತಪ್ಪಿಸುತ್ತವೆ.
ಲೈಂಗಿಕ ವಿಷಯಗಳು ಹೆಚ್ಚು ಪ್ರಚಲಿತವಾಗಿದ್ದು ಯುವಕರಿಗೆ ಲೈಂಗಿಕ ಪ್ರಚೋದನೆ ನೀಡುತ್ತವೆ.
೩. ಅತಿಯಾದ ಬಳಕೆಯಿಂದು ಇದು ವ್ಯಸನಕಾರಿಯು ಆಗಬಹುದು.

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

13 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago