ಇನ್ಸ್ಟಾಗ್ರಾಮ್‌ ಎಂಬ ಮಾಯಾ ಲೋಕದಲ್ಲಿ ಯುವ ಸಮೂಹ

-ಆರ್‌.ಎಸ್‌.ಆಕಾಶ್‌

ಹಿಂದೆ ಮನುಷ್ಯ ತನ್ನ ಭಾವನೆಗಳನೆಲ್ಲವನ್ನು ಬರಹ ರೂಪಕ್ಕೆ ಇಳಿಸುತ್ತಿದ್ದ. ಆದರೆ ಮನುಷ್ಯ ಬುದ್ದಿವಂತನಾಗುತ್ತಾ ಕಾಲಕ್ಕೆ ತಕ್ಕಂತೆ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಸಮಾಜವನ್ನು ಮುಂದೆ ಕೊಂಡ್ಯೊಲು ಶುರುಮಾಡಿದ. ಆದರ ಪರಿಣಾಮವಾಗಿ ಹುಟ್ಟಿಕೊಂಡಿದ್ದೇ ಇನ್ಸ್ತ್ರ್ಟಾಗ್ರಾಮ್.

ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಇನ್ಸ್ತ್ರ್ಟಾಗ್ರಾಮ್ ಮೊದಲ ಸಾಲಿನಲ್ಲಿ ನಿಲ್ಲತ್ತದೆ. ಇನ್ಸ್ತ್ರ್ಟಾಗ್ರಾಮ್ ಎಂಬ ಮಾಯಾ ಲೋಕ ಯಾರಿಗೆ ತಾನೆ ತಿಳಿದಿಲ್ಲ ಹೇಳಿ? ಶಾಲೆಗೆ ಹೋಗುವ ಪುಟ್ಟ ಮಗುವಿನಿಂದಿಡಿದು ವೋಂವೃದ್ಧರವರೆಗೂ ಬಹುತೇಕರು ಬಲ್ಲವರೆ.
ಇವುಗಳನ್ನು ಬಳಸದೆ ದಿನ ಕಳೆಯುವುದು ಒಂದು ರೀತಿಯಲ್ಲಿ ಸವಾಲಿನ ಕೆಲಸವಾಗಿಬಿಟ್ಟಿದೆ. ಅದರಲ್ಲೂ ಯುವ ಜನರಂತು ಸಾಮಾಜಿಕ ಜಾಲತಾಣಗಳ ದಾಸರಾಗಿದ್ದಾರೆ. ಪ್ರತಿೊಂಂದು ಸಾಮಾಜಿಕ ಜಾಲತಾಣವೂ ಸಹ ಒಳ್ಳೆಯ ಉದ್ದೇಶಗಳಿಂದಲೆ ಶುರುವಾದರೂ, ಉದ್ದೇಶ ಕೆಟ್ಟದಕ್ಕಾಗಿ ಬಳಸಿಕೊಳ್ಳುವುದು ಉಂಟು.

ಅನುಕೂಲಗಳು
೧. ಇದೊಂದು ಮನರಂಜನೆಯ ತಾಣವಾಗಿದ್ದು, ಹಾಸ್ಯ, ಸಂಗೀತ, ನೃತ್ಯ, ಸಿನಿಮಾ ಹೀಗೆ ವಿವಿಧ ಬಗೆಯ ಮನರಂಜನೆಗಳನ್ನು ಬಳಕೆದಾರರಿಗೆ ನಿಡುತ್ತದೆ.
೨. ಪ್ರಪಂಚದ ನಾನಾ ದೇಶಗಳ ಬಳಕೆದಾರರನ್ನು ಪರಿಚಯ ಮಾಡಿಕೊಂಡು ಸಂಪರ್ಕ ಸಾಧಿಸಲು ಸಹಕಾರಿಯಾಗಿದೆ.
೩. ಪ್ರತಿಭೆಗಳ ಪ್ರದರ್ಶನಕ್ಕೆ ಇದೊಂದು ಅದ್ಬುತ ವೇದಿಕೆಯಾಗಿದ್ದು, ರೀಲ್ಸಗಳ ಮೂಲಕ ತಮ್ಮ ನಟನ ಕೌಶಲ್ಯಗಳು ಇತ್ಯಾದಿ ಗಳನ್ನು ಪ್ರದರ್ಶನ ಮಾಡುವ ಮೂಲಕ ಪಾಪ್ಯುಲರ್ ಆಗಬಹುದು.

ಅನಾನುಕೂಲಗಳು
೧. ಎಚ್ಚರ ತಪ್ಪಿದರೆ ನಾವು ಹಾಕುವ ಪೋಟೋ ವಿಡಿೋಂ ಗಳನ್ನು ದುಷ್ಟರು ದುರುಪೋಂಪಗಿಸುವುದುಂಟು.
೨. ನಕಲಿ ಖಾತೆಗಳ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುವ ಮೂಲಕ ಬ್ಲ್ಯಾಕ್ ಮೇಲ್ ಮಾಡುವುದುಂಟು.
೨. ಕೆಲವೊಂದು ಟ್ರೋಲ್ ಫೇಜ್ ಗಳು ದುರುದ್ದೇಶದಿಣದ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡಿ ಬಳಕೆದಾರರನ್ನು ದಿಕ್ಕು ತಪ್ಪಿಸುತ್ತವೆ.
ಲೈಂಗಿಕ ವಿಷಯಗಳು ಹೆಚ್ಚು ಪ್ರಚಲಿತವಾಗಿದ್ದು ಯುವಕರಿಗೆ ಲೈಂಗಿಕ ಪ್ರಚೋದನೆ ನೀಡುತ್ತವೆ.
೩. ಅತಿಯಾದ ಬಳಕೆಯಿಂದು ಇದು ವ್ಯಸನಕಾರಿಯು ಆಗಬಹುದು.

andolana

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

1 hour ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

4 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

6 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

6 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

6 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

10 hours ago