ಶಿಮಾರಂಜನ ಎಂ.ಆರ್. ಪತ್ರಿಕೋದ್ಯಮ ವಿಭಾಗ , ಮಹಾರಾಣಿ ಮಹಿಳಾ ಕಲ ಕಾಲೇಜು, ಮೈಸೂರು
ಎಲ್ಲಿ ನೋಡಿದರಲ್ಲಿ ಕಸದ ರಾಶಿ. ತರಕಾರಿ ಮಾರುಕಟ್ಟೆಯ ಸುತ್ತ ಕೊಳೆತ ತರಕಾರಿಗಳ ಗುಡ್ಡೆ. ಅದನ್ನು ತಿಂನ್ನಲು ಬಂದ ಹಸುಗಳು ತರಕಾರಿಗಳನ್ನು ಎಳೆದು ತಂದು ರಸ್ತೆ ಮಧ್ಯೆ ಚಲ್ಲಾಡಿರುವ ದೃಶ್ಯ. ಇವೆಲ್ಲವೂ ಕಂಡು ಬಂದಿದ್ದು ನಗರದ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ.
ಈ ರಸ್ತೆಯಲ್ಲಿ ದಿನನಿತ್ಯ ಸಂಚಾರಿಸುವ ವಾಹನ ಸವಾರರಿಗೆ ಇದರಿಂದ ಬಾರಿ ಸಮಸ್ಯೆಯಾಗುತ್ತಿದೆ. ರಾತ್ರಿ ಇಡೀ ಜಾನುವಾರುಗಳು ತರಕಾರಿಗಳನ್ನು ತಿನ್ನುತ್ತಾ ಎಳೆದು ತಂದು ರಸ್ತೆಯ ಮಧ್ಯ ಬಿಸಾಡಿರುತ್ತವೆ. ಇದರಿಂದಾಗಿ ರಸ್ತೆ ಸಂಚಾರಕ್ಕೆ ತೊಂದರೆ ಉಂಟಗುತ್ತಿದೆ.
ಈ ಕುರಿತು ಹತ್ತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರುಗಳನ್ನು ನೀಡಿದ್ದರೂ ಇದುವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯೆಗೆ ಹಿಡಿದ ಕೈಗನ್ನಡಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಯವರು ಈ ದಿನನಿತ್ಯದ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಲ್ಪಿಸುವ ಮೂಲಕ ಸಾರ್ವಜನಿಕರ ಕೊರತೆಯನ್ನು ನೀಗಿಸಲು ಮುಂದಾಗಬೇಕಿದೆ.
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ ನೀಡಿ ತಾಯಿಯ ದರ್ಶನ…
ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ…
ಮೈಸೂರಿನ ಲಷ್ಕರ್ ಮೊಹಲ್ಲಾದ ವೀರನಗೆರೆ ಮಾರಿಗುಡಿ ಸ್ಥಳದಲ್ಲಿ ಕುಡಿಯುವ ನೀರಿನ ಪೈಪು ಒಡೆದಿದ್ದು, ದುರಸ್ತಿ ಮಾಡಿದರೂ ಕಳಪೆ ಕಾಮಗಾರಿಯಿಂದಾಗಿ ಮತ್ತೆ…
ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ…
ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಮತದಾರರ ಪಟ್ಟಿಯ ಪರಿಶೀಲನೆಗಾಗಿ…