ಶಿಮಾರಂಜನ ಎಂ.ಆರ್. ಪತ್ರಿಕೋದ್ಯಮ ವಿಭಾಗ , ಮಹಾರಾಣಿ ಮಹಿಳಾ ಕಲ ಕಾಲೇಜು, ಮೈಸೂರು
ಎಲ್ಲಿ ನೋಡಿದರಲ್ಲಿ ಕಸದ ರಾಶಿ. ತರಕಾರಿ ಮಾರುಕಟ್ಟೆಯ ಸುತ್ತ ಕೊಳೆತ ತರಕಾರಿಗಳ ಗುಡ್ಡೆ. ಅದನ್ನು ತಿಂನ್ನಲು ಬಂದ ಹಸುಗಳು ತರಕಾರಿಗಳನ್ನು ಎಳೆದು ತಂದು ರಸ್ತೆ ಮಧ್ಯೆ ಚಲ್ಲಾಡಿರುವ ದೃಶ್ಯ. ಇವೆಲ್ಲವೂ ಕಂಡು ಬಂದಿದ್ದು ನಗರದ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ.
ಈ ರಸ್ತೆಯಲ್ಲಿ ದಿನನಿತ್ಯ ಸಂಚಾರಿಸುವ ವಾಹನ ಸವಾರರಿಗೆ ಇದರಿಂದ ಬಾರಿ ಸಮಸ್ಯೆಯಾಗುತ್ತಿದೆ. ರಾತ್ರಿ ಇಡೀ ಜಾನುವಾರುಗಳು ತರಕಾರಿಗಳನ್ನು ತಿನ್ನುತ್ತಾ ಎಳೆದು ತಂದು ರಸ್ತೆಯ ಮಧ್ಯ ಬಿಸಾಡಿರುತ್ತವೆ. ಇದರಿಂದಾಗಿ ರಸ್ತೆ ಸಂಚಾರಕ್ಕೆ ತೊಂದರೆ ಉಂಟಗುತ್ತಿದೆ.
ಈ ಕುರಿತು ಹತ್ತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರುಗಳನ್ನು ನೀಡಿದ್ದರೂ ಇದುವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯೆಗೆ ಹಿಡಿದ ಕೈಗನ್ನಡಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಯವರು ಈ ದಿನನಿತ್ಯದ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಲ್ಪಿಸುವ ಮೂಲಕ ಸಾರ್ವಜನಿಕರ ಕೊರತೆಯನ್ನು ನೀಗಿಸಲು ಮುಂದಾಗಬೇಕಿದೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…