ಅಂಕಣಗಳು

ನೈರ್ಮಲ್ಯದ ತಾಣವಾದ ಎಂ.ಜಿ.ರಸ್ತೆಯ ತರಕಾರಿ ಮಾರುಕಟ್ಟೆ

ಶಿಮಾರಂಜನ ಎಂ.ಆರ್‌. ಪತ್ರಿಕೋದ್ಯಮ ವಿಭಾಗ , ಮಹಾರಾಣಿ ಮಹಿಳಾ ಕಲ ಕಾಲೇಜು, ಮೈಸೂರು

ಎಲ್ಲಿ ನೋಡಿದರಲ್ಲಿ ಕಸದ ರಾಶಿ. ತರಕಾರಿ ಮಾರುಕಟ್ಟೆಯ ಸುತ್ತ ಕೊಳೆತ ತರಕಾರಿಗಳ ಗುಡ್ಡೆ. ಅದನ್ನು ತಿಂನ್ನಲು ಬಂದ ಹಸುಗಳು ತರಕಾರಿಗಳನ್ನು ಎಳೆದು ತಂದು ರಸ್ತೆ ಮಧ್ಯೆ ಚಲ್ಲಾಡಿರುವ ದೃಶ್ಯ. ಇವೆಲ್ಲವೂ ಕಂಡು ಬಂದಿದ್ದು ನಗರದ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ.

ಈ ರಸ್ತೆಯಲ್ಲಿ ದಿನನಿತ್ಯ ಸಂಚಾರಿಸುವ ವಾಹನ ಸವಾರರಿಗೆ ಇದರಿಂದ ಬಾರಿ ಸಮಸ್ಯೆಯಾಗುತ್ತಿದೆ. ರಾತ್ರಿ ಇಡೀ ಜಾನುವಾರುಗಳು ತರಕಾರಿಗಳನ್ನು ತಿನ್ನುತ್ತಾ ಎಳೆದು ತಂದು ರಸ್ತೆಯ ಮಧ್ಯ ಬಿಸಾಡಿರುತ್ತವೆ. ಇದರಿಂದಾಗಿ ರಸ್ತೆ ಸಂಚಾರಕ್ಕೆ ತೊಂದರೆ ಉಂಟಗುತ್ತಿದೆ.ಇನ್ನು ತರಕಾರಿ ಮಾರಾಟ ಮಾಡುವವರು ಮುಂಜಾನೆ ವೇಳೆ ರಸ್ತೆ ಮಧ್ಯದಲ್ಲೇ ತಮ್ಮ ವಾಹನಗಳನ್ನು ನಿಲ್ಲಿಸಿ ಅಲ್ಲೇ ತರಕಾರಿ ಮಾರಾಟ ಮಾಡುತ್ತಾರೆ. ಅಲ್ಲದೇ ರಸ್ತೆಯ ಮಧ್ಯದಲ್ಲೇ ವಾಹನಗಳನ್ನು ನಿಲ್ಲಿಸಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಲಾಗುತ್ತಿದೆ.

ಈ ಕುರಿತು ಹತ್ತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರುಗಳನ್ನು ನೀಡಿದ್ದರೂ ಇದುವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯೆಗೆ ಹಿಡಿದ ಕೈಗನ್ನಡಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಯವರು ಈ ದಿನನಿತ್ಯದ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಲ್ಪಿಸುವ ಮೂಲಕ ಸಾರ್ವಜನಿಕರ ಕೊರತೆಯನ್ನು ನೀಗಿಸಲು ಮುಂದಾಗಬೇಕಿದೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago