ಶಿಮಾರಂಜನ ಎಂ.ಆರ್. ಪತ್ರಿಕೋದ್ಯಮ ವಿಭಾಗ , ಮಹಾರಾಣಿ ಮಹಿಳಾ ಕಲ ಕಾಲೇಜು, ಮೈಸೂರು
ಎಲ್ಲಿ ನೋಡಿದರಲ್ಲಿ ಕಸದ ರಾಶಿ. ತರಕಾರಿ ಮಾರುಕಟ್ಟೆಯ ಸುತ್ತ ಕೊಳೆತ ತರಕಾರಿಗಳ ಗುಡ್ಡೆ. ಅದನ್ನು ತಿಂನ್ನಲು ಬಂದ ಹಸುಗಳು ತರಕಾರಿಗಳನ್ನು ಎಳೆದು ತಂದು ರಸ್ತೆ ಮಧ್ಯೆ ಚಲ್ಲಾಡಿರುವ ದೃಶ್ಯ. ಇವೆಲ್ಲವೂ ಕಂಡು ಬಂದಿದ್ದು ನಗರದ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ.
ಈ ರಸ್ತೆಯಲ್ಲಿ ದಿನನಿತ್ಯ ಸಂಚಾರಿಸುವ ವಾಹನ ಸವಾರರಿಗೆ ಇದರಿಂದ ಬಾರಿ ಸಮಸ್ಯೆಯಾಗುತ್ತಿದೆ. ರಾತ್ರಿ ಇಡೀ ಜಾನುವಾರುಗಳು ತರಕಾರಿಗಳನ್ನು ತಿನ್ನುತ್ತಾ ಎಳೆದು ತಂದು ರಸ್ತೆಯ ಮಧ್ಯ ಬಿಸಾಡಿರುತ್ತವೆ. ಇದರಿಂದಾಗಿ ರಸ್ತೆ ಸಂಚಾರಕ್ಕೆ ತೊಂದರೆ ಉಂಟಗುತ್ತಿದೆ.
ಈ ಕುರಿತು ಹತ್ತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರುಗಳನ್ನು ನೀಡಿದ್ದರೂ ಇದುವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯೆಗೆ ಹಿಡಿದ ಕೈಗನ್ನಡಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಯವರು ಈ ದಿನನಿತ್ಯದ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಲ್ಪಿಸುವ ಮೂಲಕ ಸಾರ್ವಜನಿಕರ ಕೊರತೆಯನ್ನು ನೀಗಿಸಲು ಮುಂದಾಗಬೇಕಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…