ಶಿಮಾರಂಜನ ಎಂ.ಆರ್. ಪತ್ರಿಕೋದ್ಯಮ ವಿಭಾಗ , ಮಹಾರಾಣಿ ಮಹಿಳಾ ಕಲ ಕಾಲೇಜು, ಮೈಸೂರು
ಎಲ್ಲಿ ನೋಡಿದರಲ್ಲಿ ಕಸದ ರಾಶಿ. ತರಕಾರಿ ಮಾರುಕಟ್ಟೆಯ ಸುತ್ತ ಕೊಳೆತ ತರಕಾರಿಗಳ ಗುಡ್ಡೆ. ಅದನ್ನು ತಿಂನ್ನಲು ಬಂದ ಹಸುಗಳು ತರಕಾರಿಗಳನ್ನು ಎಳೆದು ತಂದು ರಸ್ತೆ ಮಧ್ಯೆ ಚಲ್ಲಾಡಿರುವ ದೃಶ್ಯ. ಇವೆಲ್ಲವೂ ಕಂಡು ಬಂದಿದ್ದು ನಗರದ ಎಂಜಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಯಲ್ಲಿ.
ಈ ರಸ್ತೆಯಲ್ಲಿ ದಿನನಿತ್ಯ ಸಂಚಾರಿಸುವ ವಾಹನ ಸವಾರರಿಗೆ ಇದರಿಂದ ಬಾರಿ ಸಮಸ್ಯೆಯಾಗುತ್ತಿದೆ. ರಾತ್ರಿ ಇಡೀ ಜಾನುವಾರುಗಳು ತರಕಾರಿಗಳನ್ನು ತಿನ್ನುತ್ತಾ ಎಳೆದು ತಂದು ರಸ್ತೆಯ ಮಧ್ಯ ಬಿಸಾಡಿರುತ್ತವೆ. ಇದರಿಂದಾಗಿ ರಸ್ತೆ ಸಂಚಾರಕ್ಕೆ ತೊಂದರೆ ಉಂಟಗುತ್ತಿದೆ.
ಈ ಕುರಿತು ಹತ್ತು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರುಗಳನ್ನು ನೀಡಿದ್ದರೂ ಇದುವರೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯೆಗೆ ಹಿಡಿದ ಕೈಗನ್ನಡಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಲಾಖೆಯವರು ಈ ದಿನನಿತ್ಯದ ಸಮಸ್ಯೆಗೆ ಸೂಕ್ತ ಪರಿಹಾರವನ್ನು ಕಲ್ಪಿಸುವ ಮೂಲಕ ಸಾರ್ವಜನಿಕರ ಕೊರತೆಯನ್ನು ನೀಗಿಸಲು ಮುಂದಾಗಬೇಕಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…