ವಾಣಿಜ್ಯ

ಅಮೆರಿಕನ್​ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಕುಸಿತ

ಶುಕ್ರವಾರದ ಸೆಷನ್‌ನಲ್ಲಿ ರೂಪಾಯಿ ಕೇವಲ ಒಂದು ಪೈಸೆಯಷ್ಟು ಇಳಿಕೆ ಕಂಡು, ಡಾಲರ್ ಎದುರು 81.71 ಕ್ಕೆ ತಲುಪಿತ್ತು.

ಮುಂಬೈ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್​ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ 6 ಪೈಸೆ ಕುಸಿತ ಕಂಡಿದ್ದು, ರೂಪಾಯಿ ಮೌಲ್ಯ 81.77 ಕ್ಕೆ ತಲುಪಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾಗಿರುವುದು ಮತ್ತು ತಾಜಾ ವಿದೇಶಿ ನಿಧಿಯ ಒಳಹರಿವು ರೂಪಾಯಿ ಮೌಲ್ಯ ಕುಸಿತದ ಮೇಲೆ ಪರಿಣಾಮ ಬೀರಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.ಅಂತರಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ದೇಶೀಯ ಘಟಕವು ಡಾಲರ್ ವಿರುದ್ಧ 81.81 ರೂಪಾಯಿ ಮೌಲ್ಯದೊಂದಿಗೆ ದುರ್ಬಲವಾಗಿ ಇಂದಿನ ವಹಿವಾಟು ಆರಂಭಿಸಿ, 6 ಪೈಸೆ ಕುಸಿತ ಕಂಡು 81.77 ರ ಮಟ್ಟವನ್ನು ತಲುಪಿತು. ಶುಕ್ರವಾರದ ಸೆಷನ್‌ನಲ್ಲಿ ರೂಪಾಯಿ ಕೇವಲ ಒಂದು ಪೈಸೆಯಷ್ಟು ಇಳಿಕೆ ಕಂಡು, ಡಾಲರ್ ಎದುರು 81.71 ಕ್ಕೆ ತಲುಪಿತ್ತು.
ಆರು ಕರೆನ್ಸಿಗಳ ವಿರುದ್ಧ ಗ್ರೀನ್‌ಬ್ಯಾಕ್‌ನ ಬಲವನ್ನು ಅಳೆಯುವ ಡಾಲರ್ ಸೂಚ್ಯಂಕವು ಶೇಕಡಾ 0.41 ರಷ್ಟು ಏರಿಕೆಯಾಗಿ 106.39 ಕ್ಕೆ ತಲುಪಿದೆ. ಜಾಗತಿಕ ತೈಲ ಮಾನದಂಡವಾದ ಬ್ರೆಂಟ್ ಕ್ರೂಡ್ ಫ್ಯೂಚರ್ಸ್ ಪ್ರತಿ ಬ್ಯಾರೆಲ್‌ಗೆ ಶೇಕಡಾ 2.58 ರಷ್ಟು ಕುಸಿದು USD 81.47 ಕ್ಕೆ ತಲುಪಿದೆ

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago