ವಾಣಿಜ್ಯ

ಇನ್ಫೋಸಿಸ್‌ ನಾರಾಯಣ ಮೂರ್ತಿಗೆ ಡೀಪ್‌ ಫೇಕ್‌ ಕಾಟ

ಬೆಂಗಳೂರು : ಚಿತ್ರರಂಗದ ಹಲವು ನಟಿಮಣಿಯರನ್ನು ಕಾಡಿದ್ದ ಡೀಪ್‌ ಫೇಕ್‌ ಸಂಕಷ್ಟ ಇದೀಗ ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರಿಗೂ ಎದುರಾಗಿದೆ.

ನಾರಾಯಣ ಮೂರ್ತಿಯವರು ತಮ್ಮ ಹಾಗೂ ಇಲಾನ್‌ ಮಸ್ಕ್‌ ಅವರ ತಂಡಗಳು ವಿಶ್ವದ ಮೊದಲ ಕ್ವಾಂಟಮ್‌ ಕಂಪ್ಯೂಟರಿಂಗ್‌ ಸಾಫ್ಟ್ ವೇರ್ ಅಭಿವೃದ್ಧಿ ಪಡಿಸಿವೆ. ಕ್ವಾಂಟಮ್‌ ಎಐನಲ್ಲಿ ನೀವು ಮೊದಲ ದಿನವೇ 3000 ಡಾಲರ್‌ ವರೆಗೆ ಹಣ ಸಂಪಾದನೆ ಮಾಡಬಹುದು ಎಂದು ಹೇಳಿರುವ ಡೀಪ್‌ ಫೇಕ್‌ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ವೈರಲ್‌ ಆಗಿರುವ ವಿಡಿಯೋಗಳನ್ನು ಡೀಪ್‌ ಫೇಕ್‌ ತಂತ್ರಜ್ಞಾನ ಬಳಸಿ ಎಡಿಟ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಟಿಮಣಿಯರನ್ನು ಟಾರ್ಗೆಟ್‌ ಮಾಡಿದ್ದ ಡೀಪ್‌ ಫೇಕ್‌ ತಂತ್ರಜ್ಞಾನ ಇದೀಗ ತಂತ್ರಜ್ಞಾನದ ಮುಖಂಡರನ್ನೇ ಟಾರ್ಗೆಟ್‌ ಮಾಡಿದೆ.

ಇದೀಗ ವೈರಲ್‌ ಆಗಿದ್ದ ನಾರಾಯಣಮೂರ್ತಿಯವರ ಡೀಪ್‌ ಫೇಕ್‌ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಂದ ಡಿಲಿಟ್‌ ಮಾಡಲಾಗಿದೆ.

ವೈರಲ್‌ ವಿಡಿಯೋದಲ್ಲಿ ಕ್ವಾಂಟಮ್‌ ಎಐಗೆ ಕೆಲಸಕ್ಕೆ ಸೇರಿ ಎಂದಿರುವ ನಾರಾಯಣ ಮೂರ್ತಿಯವರು ಇಲ್ಲಿ ಮೊದಲನೇ ದಿನವೇ 3000 ರೂ ವರೆಗೆ ಸಂಪಾದನೆ ಮಾಡಬಹುದಾಗಿದೆ ಎಂದಿದ್ದಾರೆ.

ಅಸಲಿಗೆ ನಾರಾಯಣ ಮೂರ್ತಿ ಅವರು ಬ್ಯುಸಿನೆಸ್‌ ಟುಡೆ ತಾಣಗಳೊಂದಿಗಿನ ಸಂದರ್ಶನದ ವಿಡಿಯೋಗಳನ್ನು ಬಳಸಿಕೊಂಡು ಈ ಫೇಕ್‌ ವಿಡಿಯೋಗಳನ್ನು ಎಡಿಟ್‌ ಮಾಡಲಾಗದೆ.

lokesh

Share
Published by
lokesh

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

56 mins ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

2 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

9 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

9 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

13 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

13 hours ago