ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷಗಳ ಕಾಲ ಹೊಸ ವರ್ಷದ ಆಚರಣೆಯಿಂದ ದೂರವಿದ್ದ ಜನತೆ ಹೊಸ ವರ್ಷ 2023ನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
ಹೊಸ ವರುಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆಯೇ ಹರಿದಿದೆ. ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಆದಾಯ ಹರಿದು ಬಂದಿದ್ದು ನಮ್ಮಿಂದಲೇ ಸರಕಾರ ನಡೆಯುತ್ತದೆ ಎಂಬ ಕುಡುಕರ ಘೋಷಣೆ ಒಂದು ದಿನದ ಮಟ್ಟಿಗೆ ನಿಜವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಅಬಕಾರಿ ಆದಾಯದಲ್ಲಿ ಕುಸಿತವಾಗಿತ್ತು.
ಈ ಬಾರಿ ನಿರೀಕ್ಷೆ ಮೀರಿ ಆದಾಯ ಬಂದಿದೆ. ಡಿಸೆಂಬರ್ 23 ರಿಂದ 31 ರ ತನಕ ರಾಜ್ಯದಲ್ಲಿ ಬರೋಬ್ಬರಿ 20.66 ಲಕ್ಷ ಲೀಟರ್ ಐಎಂ ಎಲ್ ಮದ್ಯ ಮಾರಾಟವಾಗಿದೆ. ಡಿಸೆಂಬರ್ 31 ರಂದು ಒಂದೇ ದಿನ 3 ಲಕ್ಷ ಲೀಟರ್ ಬಿಯರ್ ಮಾರಾಟ ವಾಗಿದ್ದರೆ, 2.41 ಲಕ್ಷ ಲೀಟರ್ ಮದ್ಯ ಮಾರಾಟವಾಗಿದೆ.
ಡಿಸೆಂಬರ್ 23ರಿಂದ ಡಿಸೆಂಬರ್ 31ರೊ ಳಗೆ 20.66 ಲಕ್ಷ ಲೀಟರ್ ಐಎಂಎಲ್ ಮದ್ಯ ಹಾಗೂ 15.04 ಲಕ್ಷ . ಬಿಯರ್ ಮಾರಾಟ ಆಗಿದ್ದು ಒಟ್ಟು ಒಂಬತ್ತು ದಿನಗಳಲ್ಲಿ 1,262 ಕೋಟಿ ರೂಪಾಯಿ ಹಣ ಗಳಿಕೆಯಾಗಿದೆ. ಇದರಿಂದ ಅಬಕಾ ರಿ ಇಲಾಖೆಯ ಬೊಕ್ಕಸಕ್ಕೆ 657 ಕೋಟಿ ರೂ . ಹರಿದು ಬಂದಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…