ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ. ಆದರೆ ಇಂದು ಚಿನ್ನ ಖರೀದಿ ಮಾಡಬೇಕು ಅಂತಾ ಯೋಚನೆ ಮಾಡುತ್ತಿದ್ದವರಿಗೆ ಕೊಂಚ ನಿರಾಳವಾಗಿದೆ. ಇಂದಿನ ಚಿನ್ನ ಬೆಲೆ ಸ್ಥಿರವಾಗಿದೆ.
ತಿಂಗಳಾರಂಭದಿಂದಲೂ ಕೊಂಚ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಗ್ರಾಹಕರ ನಿರೀಕ್ಷೆಗೂ ಮೀರಿ ಏರಿಕೆಯಾಗಿತ್ತು. ಆದರೆ ಇಂದಿನ ಬೆಲೆ ಗ್ರಾಹಕರಿಗೆ ಸ್ವಲ್ಪ ನಿರಾಳವೆನಿಸಿದೆ. ನೆನ್ನೆ ಇದ್ದ ಬೆಲೆಯೇ ಇಂದೂ ಕೂಡ ಮುಂದುವರಿದಿದೆ. ಚಿನ್ನದ ಬೆಲೆ ಸ್ಥಿರವಾಗಿರುವುದರಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.
ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ, ಇಂದು ನಿಮ್ಮ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಚಿನ್ನದ ದರ ಇಂತಿದೆ
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,169 0
8 49,352 49,352 0
10 61,690 61,690 0
100 6,16,900 6,16,900 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 5,655 0
8 45,240 45,240 0
10 56,550 56,550 0
100 5,65,500 5,65,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,627 4,627 0
8 37,016 37,016 0
10 46,270 46,270 0
100 4,62,700 4,62,700 0
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,169 0
8 49,352 49,352 0
10 61,590 61,590 0
100 6,16,900 6,16,900 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 5,655 0
8 45,240 45,240 0
10 56,550 56,550 0
100 5,65,500 5,65,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,627 4,627 0
8 37,016 37,016 0
10 46,270 46,270 0
100 4,62,700 4,62,700 0
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,169 6,169 0
8 49,352 49,352 0
10 61,690 61,690 0
100 6,16,900 6,16,900 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,655 655 0
8 45,240 45,240 0
10 56,550 56,550 0
100 5,65,500 5,65,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,627 4,627 0
8 37,016 37,016 0
10 46,270 46,270 0
100 4,62,700 4,62,700 0
ರಾಜ್ಯದ ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…