ವಾಣಿಜ್ಯ

ತಾಯಿಯನ್ನೂ ಮೀರಿಸುತ್ತೆ ಇಶಾ ಅಂಬಾನಿ ಲೈಫ್‌ ಸ್ಟೈಲ್

ವಿಶ್ವದ ಅತ್ಯಂತ ಶ್ರೀಮಂತ ಮುಖೇಶ್‌ ಅಂಬಾನಿ ಪುತ್ರಿಯ ಲೈಫ್‌ ಸ್ಟೈಲ್‌ ಆಕೆಯ ತಾಯಿ ನೀತಾ ಅಂಬಾನಿಯನ್ನು ಮೀರಿಸುವಂತಿದೆ.

ನೀತಾ ಅಂಬಾನಿಯವರು ಧರಿಸುವ ಬಟ್ಟೆ, ಚಪ್ಪಲಿ, ಬ್ಯಾಗ್‌ ಎಲ್ಲವೂ ಕೂಡ ಅತ್ಯಂತ ದುಬಾರಿ ಬೆಲೆಯದ್ದೆ. ಈ ವಿಷಯದಿಂದಲೇ ನೀತಾ ಅಂಬಾನಿಯವರು ಆಗಾಗ ಸುದ್ದಿಯಲ್ಲಿರುತ್ತಾರೆ. ಇದೀಗ ಅವರ ಪುತ್ರಿ ಇಶಾ ಅಂಬಾನಿ ತನ್ನ ದುಬಾರಿ ಜೀವನ ಶೈಲಿಯ ಮೂಲಕ ತನ್ನ ತಾಯಿಯನ್ನೂ ಮೀರಿಸುತ್ತಿದ್ದಾರೆ.

ಮುಖೇಶ್‌ ಅಂಬಾನಿಯವರ ಪುತ್ರಿ ಇಶಾ ಅಂಬಾನಿ ತಮ್ಮ ಪ್ರತಿಭೆಯಿಂದಲೇ ವ್ಯಾಪಾರ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ಅದಷ್ಟೇ ಅಲ್ಲದೇ ಸ್ಟೈಲ್‌ ಐಕಾನ್‌ ಕೂಡ ಆಗಿದ್ದಾರೆ. ತಮ್ಮ ಆಯ್ಕೆಗಳ ಮೂಲಕ ಇಶಾ ಅಂಬಾನಿಯವರು ಜನರನ್ನು ಉಬ್ಬೇರಿಸುವಂತೆ ಮಾಡಿದ್ದಾರೆ. ದುಬಾರಿ ಬೆಎಯ ಬಟ್ಟೆ, ಆಕ್ಸಸರೀಸ್‌ ಬಳಸುವ ಮೂಲಕ ಗಮನ ಸೆಳೆಯುತ್ತಾರೆ.

ಇತ್ತೀಚೆಗೆ ಇಶಾ ಅಂಬಾನಿಯವರು ಕಲ್ಚರಲ್‌ ಸೆಂಟರ್‌ ನ ಆರ್ಟ್‌ ಹೌಸ್‌ ಪಅಪ್‌ ಫೇಮ್‌, ಲವ್‌ ಅಂಡ್‌ ಪವರ್‌ ನ ಉದ್ಘಾಟನೆಯ ವೇಳೆ ಧರಿಸಿದ್ದ ಬಟ್ಟೆಯ ಬೆಲೆ ಎಲ್ಲೆರೂ ಹುಬ್ಬೇರಿಸುವಂತೆ ಮಾಡಿದೆ. ಕಾರ್ಯಕ್ರಮದಲ್ಲಿ ಇಶಾ ಅಂಬಾನಿಯವರು ಗೋಲ್ಡನ್‌ ಕಲರ್‌ ಡ್ರೆಸ್‌ ನಲ್ಲಿ ಮಿಂಚಿದ್ದಾರೆ. ಅವರು ಧರಿಸಿದ್ದ ಡ್ರೆಸ್‌ ನ ಬೆಲೆ ಬರೋಬ್ಬರಿ ನಾಲ್ಕು ಲಕ್ಷ ರೂ.

ಈ ಡ್ರೆಸ್‌ ಅನ್ನು ಸ್ಪ್ಯಾನಿಷ್‌ ಡಿಸೈನರ್‌ ಪ್ಯಾಕೋ ರಬನ್ನೆ ಅವರು ವಿನ್ಯಾಸಗೊಳಿಸಿದ್ದಾರೆ.

lokesh

Share
Published by
lokesh

Recent Posts

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

2 mins ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

21 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

1 day ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

1 day ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

1 day ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

1 day ago