ಹೊಸದಿಲ್ಲಿ : ಆರ್ಥಿಕ ಪರಿಸ್ಥಿತಿ ಮತ್ತು ರೂಪಾಯಿ ಕುಸಿತವನ್ನು ಗಂಭೀರವಾಗಿ ಪರಿಗಣಿಸಬೇಕು. ರೂಪಾಯಿ ಮೌಲ್ಯದ ಸ್ಥಿರವಾದ ಕುಸಿತವು ಹಣದುಬ್ಬರ, ಚಾಲ್ತಿ ಖಾತೆ ಕೊರತೆ ಮತ್ತು ಬಡ್ಡಿದರಗಳ ಮೇಲೆ ಪರಿಣಾಮ ಬೀರುತ್ತದೆ. ರೂಪಾಯಿ ಕುಸಿತ ತಡೆಯಲು ಈ ಕ್ಷಣದಲ್ಲಿ ಸರಕಾರಕ್ಕೆ ದೇಶದಲ್ಲಿ ಲಭ್ಯವಿರುವ ಎಲ್ಲ ಬುದ್ಧಿವಂತಿಕೆ ಮತ್ತು ಅನುಭವದ ಅಗತ್ಯವಿದೆ. ದೇಶದ ಹಿತಾಸಕ್ತಿ ಹೊಂದಿರುವ ಪ್ರಖ್ಯಾತ ವೃತ್ತಿಪರರ ಗುಂಪನ್ನು ನಾನು ಸೂಚಿಸಿದ್ದೇನೆ. ಆ ಗುಂಪಿನ ಮಾರ್ಗದರ್ಶನವನ್ನು ಪಡೆದರೆ ರೂಪಾಯಿ ಮೌಲ್ಯದ ಕುಸಿತ ತಪ್ಪಲಿದೆ,” ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಹೊಸದಿಲ್ಲಿ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಕುಸಿಯುತ್ತಲೇ ಇದೆ. ಇದನ್ನು ತಪ್ಪಿಸಲು ಏನು ಮಾಡಬೇಕು ಎಂಬ ಬಗ್ಗೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಪ್ರಧಾನಿ ನರೇಂದ್ರ ಮೋದಿಗೆ ಸಲಹೆ ನೀಡಿದ್ದಾರೆ.
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…