ಹೊಸದಿಲ್ಲಿ : ಆರ್ಥಿಕ ಪರಿಸ್ಥಿತಿ ಮತ್ತು ರೂಪಾಯಿ ಕುಸಿತವನ್ನು ಗಂಭೀರವಾಗಿ ಪರಿಗಣಿಸಬೇಕು. ರೂಪಾಯಿ ಮೌಲ್ಯದ ಸ್ಥಿರವಾದ ಕುಸಿತವು ಹಣದುಬ್ಬರ, ಚಾಲ್ತಿ ಖಾತೆ ಕೊರತೆ ಮತ್ತು ಬಡ್ಡಿದರಗಳ ಮೇಲೆ ಪರಿಣಾಮ ಬೀರುತ್ತದೆ. ರೂಪಾಯಿ ಕುಸಿತ ತಡೆಯಲು ಈ ಕ್ಷಣದಲ್ಲಿ ಸರಕಾರಕ್ಕೆ ದೇಶದಲ್ಲಿ ಲಭ್ಯವಿರುವ ಎಲ್ಲ ಬುದ್ಧಿವಂತಿಕೆ ಮತ್ತು ಅನುಭವದ ಅಗತ್ಯವಿದೆ. ದೇಶದ ಹಿತಾಸಕ್ತಿ ಹೊಂದಿರುವ ಪ್ರಖ್ಯಾತ ವೃತ್ತಿಪರರ ಗುಂಪನ್ನು ನಾನು ಸೂಚಿಸಿದ್ದೇನೆ. ಆ ಗುಂಪಿನ ಮಾರ್ಗದರ್ಶನವನ್ನು ಪಡೆದರೆ ರೂಪಾಯಿ ಮೌಲ್ಯದ ಕುಸಿತ ತಪ್ಪಲಿದೆ,” ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
ಹೊಸದಿಲ್ಲಿ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಕುಸಿಯುತ್ತಲೇ ಇದೆ. ಇದನ್ನು ತಪ್ಪಿಸಲು ಏನು ಮಾಡಬೇಕು ಎಂಬ ಬಗ್ಗೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಅವರು ಪ್ರಧಾನಿ ನರೇಂದ್ರ ಮೋದಿಗೆ ಸಲಹೆ ನೀಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…