ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದೆರಡು ದಿನಗಳಿಂದ ಬಂಗಾರದ ಬೆಲೆ ಸ್ಥಿರವಾಗಿದೆ. ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟ ಆಡುತ್ತಿತ್ತು. ಇಂದು ಚಿನ್ನದ ಬೆಲೆ ಸ್ಥಿರವಾಗಿದೆ. ಈ ಮೂಲಕ ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರು ನಿರಾಳವಾಗಿದ್ದಾರೆ.
ಇಂದು 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ಬೆಲೆ ಸ್ಥಿರವಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ ಹೆಚ್ಚಾಗಿದೆ.
ಕಾರ್ತಿಕ ಮಾಸದ ಪ್ರಯುಕ್ತ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ, ಇಂದು ನಿಮ್ಮ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ (24 – 11 – 2023 ) ಚಿನ್ನದ ದರ ಇಂತಿದೆ
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,197 6,197 0
8 49,576 49,576 0
10 61,1970 61,1970 0
100 6,19,700 6,19,700 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,680 5,680 0
8 45,440 45,440 0
10 56,800 56,800 0
100 5,68,000 5,68,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,657.30 4,647 0.30
8 37,178.40 37,176 2.40
10 46,473 46,470 3
100 4,64,730 4,64,700 30
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,197 6,197 0
8 49,576 49,576 0
10 61,1970 61,1970 0
100 6,19,700 6,19,700 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,680 5,680 0
8 45,440 45,440 0
10 56,800 56,800 0
100 5,68,000 5,68,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,657.30 4,647 0.30
8 37,178.40 37,176 2.40
10 46,473 46,470 3
100 4,64,730 4,64,700 30
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,197 6,197 0
8 49,576 49,576 0
10 61,1970 61,1970 0
100 6,19,700 6,19,700 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,680 5,680 0
8 45,440 45,440 0
10 56,800 56,800 0
100 5,68,000 5,68,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,657.30 4,647 0.30
8 37,178.40 37,176 2.40
10 46,473 46,470 3
100 4,64,730 4,64,700 30
ರಾಜ್ಯದ ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆ ಇಂದು ಸ್ಥಿರವಾಗಿದೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…