ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟ ಆಡುತ್ತಿತ್ತು. ನೆನ್ನೆ ಏರಿಕೆ ಆಗಿದ್ದ ಚಿನ್ನದ ಬೆಲೆ ಇಂದು ಸ್ಥಿರವಾಗಿದೆ. ಈ ಮೂಲಕ ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.
ಕಾರ್ತಿಕ ಮಾಸದ ಪ್ರಯುಕ್ತ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ( 26 – 11 – 2023 ) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,229 6,197 0
8 49,832 49,576 0
10 62,290 61,970 0
100 6,22,900 6,19,700 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,710 5,680 0
8 45,680 45,440 0
10 57,100 56,800 0
100 5,71,000 5,68,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,672 4,647.30 0
8 37,376 37,176.40 0
10 46,720 46,473 0
100 4,67,200 4,64,730 0
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,229 6,197 0
8 49,832 49,576 0
10 62,290 61,970 0
100 6,22,900 6,19,700 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,710 5,680 0
8 45,680 45,440 0
10 57,100 56,800 0
100 5,71,000 5,68,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,672 4,647.30 0
8 37,376 37,176.40 0
10 46,720 46,473 0
100 4,67,200 4,64,730 0
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,229 6,197 0
8 49,832 49,576 0
10 62,290 61,970 0
100 6,22,900 6,19,700 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,710 5,680 0
8 45,680 45,440 0
10 57,100 56,800 0
100 5,71,000 5,68,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,672 4,647.30 0
8 37,376 37,176.40 0
10 46,720 46,473 0
100 4,67,200 4,64,730 0
ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…